ಮೇ 17 ರ ಬಳಿಕ ಬಿಎಂಟಿಸಿ ಬಸ್ ಸಂಚಾರ ಸಾಧ್ಯತೆ

Webdunia
ಮಂಗಳವಾರ, 12 ಮೇ 2020 (10:40 IST)
ಬೆಂಗಳೂರು: ನಿನ್ನೆ ಪ್ರಧಾನಿ ಮೋದಿ ಜತೆ ವಿಡಿಯೋ ಸಂವಾದ ನಡೆಸಿದ ಬಳಿಕ ರಾಜ್ಯ ಸರ್ಕಾರ ಲಾಕ್ ಡೌನ್ ಇನ್ನಷ್ಟು ಸಡಿಲಗೊಳಿಸಲು ತೀರ್ಮಾನಿಸಿದ್ದು, ಮೇ 17 ರ ಬಳಿಕ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಓಡಾಟಕ್ಕೆ ಅವಕಾಶ ಮಾಡಿಕೊಡುವ ಸಾಧ‍್ಯತೆಯಿದೆ.


ಮೇ 17 ರ ಬಳಿಕ ಷರತ್ತು ಬದ್ಧವಾಗಿ ಬಿಎಂಟಿಸಿ ಓಡಾಟಕ್ಕೆ ಅವಕಾಶ ಸಿಗಲಿದೆ. ಇದರಿಂದ ನಿತ್ಯ ಕೆಲಸಗಳಿಗಾಗಿ ಓಡಾಡುವ ನೂರಾರು ಜನರಿಗೆ ಅನುಕೂಲವಾಗಲಿದೆ.

ಇದಲ್ಲದೆ, ಮೇ 18 ರ ಬಳಿಕ ದೇಶದೊಳಗೇ ವಿಮಾನ ಸಂಚಾರ ನಡೆಸಲು ಕೇಂದ್ರ ಚಿಂತನೆ ನಡೆಸಿದೆ. ಹಂತ ಹಂತವಾಗಿ ಈ ಮೂಲಕ ಜನಜೀವನ ಸಹಜ ಸ್ಥಿತಿಗೆ ತರಲು ಸರ್ಕಾರ ಯತ್ನಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೇಹದಲ್ಲಿ ಬಿಳಿ ರಕ್ತ ಕಣ ಮತ್ತು ಕೆಂಪು ರಕ್ತ ಕಣ ಸಮತೋಲನದಲ್ಲಿರಲು ಏನು ಮಾಡಬೇಕು

ಹೆರಿಗೆ ನಂತರ ಮಹಿಳೆಯರು ದಪ್ಪ ಆಗಲು ಕಾರಣವೇನು

ಕಹಿ ಬೇವನ್ನು ಪ್ರತಿನಿತ್ಯ ಸೇವನೆ ಮಾಡುವುದರ ಉಪಯೋಗವೇನು ತಿಳಿದುಕೊಳ್ಳಿ

ಮಾವಿನಕಾಯಿ ಸಿಕ್ರೆ ಈ ರೀತಿ ಚಟ್ನಿ ಮಾಡಿ ಗಂಜಿ ಜತೆ ಸೇವಿಸಿ, ಅದ್ಭುತ

ರಸಗುಲ್ಲಾ ಗಂಟಲಲ್ಲಿ ಸಿಲುಕಿ ಯುವಕ ವ್ಯಕ್ತಿ ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ಮುಂದಿನ ಸುದ್ದಿ
Show comments