ಮೇ 17 ರ ಬಳಿಕ ಬಿಎಂಟಿಸಿ ಬಸ್ ಸಂಚಾರ ಸಾಧ್ಯತೆ

Webdunia
ಮಂಗಳವಾರ, 12 ಮೇ 2020 (10:40 IST)
ಬೆಂಗಳೂರು: ನಿನ್ನೆ ಪ್ರಧಾನಿ ಮೋದಿ ಜತೆ ವಿಡಿಯೋ ಸಂವಾದ ನಡೆಸಿದ ಬಳಿಕ ರಾಜ್ಯ ಸರ್ಕಾರ ಲಾಕ್ ಡೌನ್ ಇನ್ನಷ್ಟು ಸಡಿಲಗೊಳಿಸಲು ತೀರ್ಮಾನಿಸಿದ್ದು, ಮೇ 17 ರ ಬಳಿಕ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಓಡಾಟಕ್ಕೆ ಅವಕಾಶ ಮಾಡಿಕೊಡುವ ಸಾಧ‍್ಯತೆಯಿದೆ.


ಮೇ 17 ರ ಬಳಿಕ ಷರತ್ತು ಬದ್ಧವಾಗಿ ಬಿಎಂಟಿಸಿ ಓಡಾಟಕ್ಕೆ ಅವಕಾಶ ಸಿಗಲಿದೆ. ಇದರಿಂದ ನಿತ್ಯ ಕೆಲಸಗಳಿಗಾಗಿ ಓಡಾಡುವ ನೂರಾರು ಜನರಿಗೆ ಅನುಕೂಲವಾಗಲಿದೆ.

ಇದಲ್ಲದೆ, ಮೇ 18 ರ ಬಳಿಕ ದೇಶದೊಳಗೇ ವಿಮಾನ ಸಂಚಾರ ನಡೆಸಲು ಕೇಂದ್ರ ಚಿಂತನೆ ನಡೆಸಿದೆ. ಹಂತ ಹಂತವಾಗಿ ಈ ಮೂಲಕ ಜನಜೀವನ ಸಹಜ ಸ್ಥಿತಿಗೆ ತರಲು ಸರ್ಕಾರ ಯತ್ನಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಸೌಂದರ್ಯಕ್ಕಲ್ಲದೆ, ಆರೋಗ್ಯದ ದೃಷ್ಟಿಯಿಂದಲೂ ಚರ್ಮದ ಆರೈಕೆ ತುಂಬಾನೆ ಉತ್ತಮ

ಮುಂದಿನ ಸುದ್ದಿ
Show comments