Webdunia - Bharat's app for daily news and videos

Install App

ಮೇ 17 ರ ಬಳಿಕ ಬಿಎಂಟಿಸಿ ಬಸ್ ಸಂಚಾರ ಸಾಧ್ಯತೆ

Webdunia
ಮಂಗಳವಾರ, 12 ಮೇ 2020 (10:40 IST)
ಬೆಂಗಳೂರು: ನಿನ್ನೆ ಪ್ರಧಾನಿ ಮೋದಿ ಜತೆ ವಿಡಿಯೋ ಸಂವಾದ ನಡೆಸಿದ ಬಳಿಕ ರಾಜ್ಯ ಸರ್ಕಾರ ಲಾಕ್ ಡೌನ್ ಇನ್ನಷ್ಟು ಸಡಿಲಗೊಳಿಸಲು ತೀರ್ಮಾನಿಸಿದ್ದು, ಮೇ 17 ರ ಬಳಿಕ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಓಡಾಟಕ್ಕೆ ಅವಕಾಶ ಮಾಡಿಕೊಡುವ ಸಾಧ‍್ಯತೆಯಿದೆ.


ಮೇ 17 ರ ಬಳಿಕ ಷರತ್ತು ಬದ್ಧವಾಗಿ ಬಿಎಂಟಿಸಿ ಓಡಾಟಕ್ಕೆ ಅವಕಾಶ ಸಿಗಲಿದೆ. ಇದರಿಂದ ನಿತ್ಯ ಕೆಲಸಗಳಿಗಾಗಿ ಓಡಾಡುವ ನೂರಾರು ಜನರಿಗೆ ಅನುಕೂಲವಾಗಲಿದೆ.

ಇದಲ್ಲದೆ, ಮೇ 18 ರ ಬಳಿಕ ದೇಶದೊಳಗೇ ವಿಮಾನ ಸಂಚಾರ ನಡೆಸಲು ಕೇಂದ್ರ ಚಿಂತನೆ ನಡೆಸಿದೆ. ಹಂತ ಹಂತವಾಗಿ ಈ ಮೂಲಕ ಜನಜೀವನ ಸಹಜ ಸ್ಥಿತಿಗೆ ತರಲು ಸರ್ಕಾರ ಯತ್ನಿಸಲಿದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments