Webdunia - Bharat's app for daily news and videos

Install App

ಪಾಸ್, ಕಂಪನಿ ಐಡಿ ಇಲ್ಲದೇ ಇಂದಿನಿಂದ ಬೆಂಗಳೂರಿನಲ್ಲಿ ಸಂಚಾರ ಸಾಧ್ಯವಿಲ್ಲ

Webdunia
ಸೋಮವಾರ, 4 ಮೇ 2020 (10:06 IST)
ಬೆಂಗಳೂರು: ಲಾಕ್ ಡೌನ್ 3 ಇಂದಿನಿಂದ ಜಾರಿಯಾಗುತ್ತಿದ್ದು, ಇನ್ನೆರಡು ವಾರಗಳ ಕಾಲವೂ ಅನಗತ್ಯ ಸಂಚಾರಗಳಿಗೆ ಕಡಿವಾಣ ಹಾಕಲಾಗಿದೆ.


ಈ ಬಗ್ಗೆ ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಪಾಸ್ ಇಲ್ಲವೇ ಕಂಪನಿ ಐಡಿ ಇಲ್ಲದೇ ಕಚೇರಿ ಕೆಲಸಗಳಿಗೂ ತೆರಳುವಂತಿಲ್ಲ ಎಂದು ಆದೇಶಿಸಿದ್ದಾರೆ.

ಕೇವಲ ತುರ್ತು ಪರಿಸ್ಥಿತಿಗಳಲ್ಲಿ, ವೈದ್ಯಕೀಯ ಅಗತ್ಯ ಸೇವೆಗಳಿಗಾಗಿ ಮಾತ್ರ ಪಾಸ್ ಇಲ್ಲದೇ ಓಡಾಡಬಹುದಾಗಿದೆ. ಅದರ ಹೊರತಾಗಿ ಅನಗತ್ಯ ಸಂಚಾರಗಳಿಗೆ ಸಂಪೂರ್ಣ ಕಡಿವಾಣ ಹಾಕಲಾಗುತ್ತದೆ ಎಂದು ಭಾಸ್ಕರ್ ರಾವ್  ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಖಾಲಿ ಹೊಟ್ಟೆಯಲ್ಲಿ ಜಾಗಿಂಗ್ ಮಾಡುವಾಗ ಅಡ್ಡಪರಿಣಾಮಗಳ ಬಗ್ಗೆ ಎಚ್ಚರಿಕೆಯಿರಲಿ

ಪುದೀನಾ ಸೊಪ್ಪು ಬಳಸಿ ಕಲೆ ನಿವಾರಿಸಲು ಹೀಗೆ ಮಾಡಿ

ದೇಸೀ ಸನ್ ಸ್ಕ್ರೀನ್ ಲೋಷನ್ ಮನೆಯಲ್ಲಿಯೇ ಮಾಡಿ

ಸೆಕೆಗಾಲದಲ್ಲಿ ಪದೇ ಪದೇ ಕೋಲ್ಡ್ ಡ್ರಿಂಕ್ಸ್ ಸೇವನೆ ಮಾಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಅಸ್ತಮಾ ರೋಗಿಗಳು ಹಾಲು ಹೇಗೆ ಸೇವಿಸಬೇಕು ಮತ್ತು ಬೆಸ್ಟ್ ಟೈಮ್ ಯಾವುದು ತಿಳಿಯಿರಿ

ಮುಂದಿನ ಸುದ್ದಿ
Show comments