Webdunia - Bharat's app for daily news and videos

Install App

ಪಾಸ್, ಕಂಪನಿ ಐಡಿ ಇಲ್ಲದೇ ಇಂದಿನಿಂದ ಬೆಂಗಳೂರಿನಲ್ಲಿ ಸಂಚಾರ ಸಾಧ್ಯವಿಲ್ಲ

Webdunia
ಸೋಮವಾರ, 4 ಮೇ 2020 (10:06 IST)
ಬೆಂಗಳೂರು: ಲಾಕ್ ಡೌನ್ 3 ಇಂದಿನಿಂದ ಜಾರಿಯಾಗುತ್ತಿದ್ದು, ಇನ್ನೆರಡು ವಾರಗಳ ಕಾಲವೂ ಅನಗತ್ಯ ಸಂಚಾರಗಳಿಗೆ ಕಡಿವಾಣ ಹಾಕಲಾಗಿದೆ.


ಈ ಬಗ್ಗೆ ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಪಾಸ್ ಇಲ್ಲವೇ ಕಂಪನಿ ಐಡಿ ಇಲ್ಲದೇ ಕಚೇರಿ ಕೆಲಸಗಳಿಗೂ ತೆರಳುವಂತಿಲ್ಲ ಎಂದು ಆದೇಶಿಸಿದ್ದಾರೆ.

ಕೇವಲ ತುರ್ತು ಪರಿಸ್ಥಿತಿಗಳಲ್ಲಿ, ವೈದ್ಯಕೀಯ ಅಗತ್ಯ ಸೇವೆಗಳಿಗಾಗಿ ಮಾತ್ರ ಪಾಸ್ ಇಲ್ಲದೇ ಓಡಾಡಬಹುದಾಗಿದೆ. ಅದರ ಹೊರತಾಗಿ ಅನಗತ್ಯ ಸಂಚಾರಗಳಿಗೆ ಸಂಪೂರ್ಣ ಕಡಿವಾಣ ಹಾಕಲಾಗುತ್ತದೆ ಎಂದು ಭಾಸ್ಕರ್ ರಾವ್  ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments