Webdunia - Bharat's app for daily news and videos

Install App

ಕೊರೊನಾ ವೈರಸ್ ಬಗ್ಗೆ ಜನರಲ್ಲಿರುವ ಗೊಂದಲ ಬಗೆಹರಿಸಲು ಮುಂದಾದ ಕೇಂದ್ರ ಆರೋಗ್ಯ ಇಲಾಖೆ

Webdunia
ಬುಧವಾರ, 22 ಏಪ್ರಿಲ್ 2020 (07:13 IST)

ನವದೆಹಲಿ : ಕೊರೊನಾ ವೈರಸ್ ಬಗ್ಗೆ ದೇಶದ ಜನರಲ್ಲಿರುವ ಗೊಂದಲವನ್ನು ಬಗೆಹರಿಸಲು ಕೇಂದ್ರ ಆರೋಗ್ಯ ಇಲಾಖೆ ಮುಂದಾಗಿದ್ದು, ಅದಕ್ಕಾಗಿ ಹೊಸ ಮಾರ್ಗವನ್ನು ಕಂಡುಕೊಂಡಿದೆ.

 

ಟ್ವೀಟರ್ ನಲ್ಲಿ @CovidIndisSeva ಗೆ ಸಾರ್ವಜನಿಕರು ತಮ್ಮ ಪ್ರಶ್ನೆಗಳನ್ನು ಟ್ವೀಟ್ ಮಾಡಿ ಗೊಂದಲಗಳನ್ನು ಬಗೆಹರಿಸಿಕೊಳ್ಳಬಹುದು. ಅದಕ್ಕೆ ಕೇಂದ್ರ ಆರೋಗ್ಯ ಇಲಾಖೆ ಉತ್ತರಿಸಲಿದೆ.

 

ಈ ಬಗ್ಗೆ ಮಾತನಾಢಿಸ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ, ಆನ್ ಲೈನ್ ಮೂಲಕ ಜನರಿಗೆ ಪರಿಹಾರ ಕಂಡುಕೊಂಡುವ ಪ್ರಯತ್ನ ಮಾಡುತ್ತಿರುವುದು ಸಂತಸವಾಗಿದೆ. ಇದು ಕೊರೊನಾ ವಿರುದ್ಧ ಹೋರಾಟದ ಒಂದು ಭಾಗ ಎಂದು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments