Webdunia - Bharat's app for daily news and videos

Install App

ಕೊರೊನಾ ವೈರಸ್ ಗೆ ಬೆಂಕಿ ಹಚ್ಚಿ ಸುಟ್ಟ ಮಕ್ಕಳು

Webdunia
ಭಾನುವಾರ, 22 ಮಾರ್ಚ್ 2020 (17:41 IST)
ಜನತಾ ಕರ್ಫ್ಯೂಗೆ ರಾಜ್ಯದಲ್ಲಿ ಭಾರೀ ಬೆಂಬಲ ವ್ಯಕ್ತವಾದ ಬೆನ್ನಲ್ಲೇ ಕೊರೊನಾ ಮಾರಿ ತೊಲಗು ಆಂದೋಲನ ನಡೆದಿದ್ದು, ಜನರು ಚಪ್ಪಾಳೆ ತಟ್ಟಿ ಸಂಭ್ರಮಿಸಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ಕರೋನಾ ವಿರುದ್ಧದ ಜನತಾ ಕರ್ಪ್ಯೂಗೆ ವ್ಯಾಪಕ ಬೆಂಬಲ‌ ವ್ಯಕ್ತವಾಗಿದ್ದು, ಸಂಜೆ  5 ಗಂಟೆಗೆ ಜನರು‌ ತಮ್ಮ ಮನೆಯ ಮುಂದೆ ನಿಂತು‌ ಚಪ್ಪಾಳೆ, ಜಾಗಟೆ ಬಡಿದು ಸಂಭ್ರಮ ವ್ಯಕ್ತಪಡಿಸಿದರು.

ಮಾಗಡಿ ಪಟ್ಟಣದ ತಿರುಮಲೆಯ ಹೊಸಬಡಾವಣೆಯ ಪುಟ್ಟ ವಿದ್ಯಾರ್ಥಿಗಳು ವೈದ್ಯರಿಗೆ, ದಾದಿಯರಿಗೆ, ಪೌರಕಾರ್ಮಿಕರಿಗೆ, ಯೋಧರಿಗೆ, ಮಾಧ್ಯಮದವರಿಗೆ ಹಾಗೂ ಸಲಾಂ ಪ್ರಧಾನಿ ಮೋದಿ ಬಾಯ್ ಎಂಬ ಕೃತಜ್ಞತೆ ಸಲ್ಲಿಸುವ ನಾಮಫಲಕಗಳನ್ನ ಹಿಡಿದು, ಚಪ್ಪಾಳೆ ತಟ್ಟುವುದರ ಮೂಲಕ ವಿಶೇಷ ವಂದನೆ ತಿಳಿಸಿದರು.

ಇದೇ ಸಂಧರ್ಭದಲ್ಲಿ "ಕೊರೋನಾ ಮಾರಿ" ಪ್ರತಿಕೃತಿಯನ್ನ ದಹಿಸಿ ಕೊರೋನಾ ಭಾರತ ಬಿಟ್ಟು ತೊಲಗು ಎಂದು ಘೋಷಣೆ ಕೂಗುವ ಮೂಲಕ ಪ್ರಧಾನಿ ಮೋದಿಯವರ ಕರೆಯಂತೆ ವಿಶೇಷವಾಗಿ ವಿದ್ಯಾರ್ಥಿಗಳು ಜನತಾ ಬಂದ್ ಆಚರಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

ಮುಂದಿನ ಸುದ್ದಿ
Show comments