ಸಿಎಂ ಯಡಿಯೂರಪ್ಪಗೆ ಕೊರೋನಾ: ಪುತ್ರಿಗೂ ಸೋಂಕು ದೃಢ

Webdunia
ಸೋಮವಾರ, 3 ಆಗಸ್ಟ್ 2020 (10:23 IST)
ಬೆಂಗಳೂರು: ಸಿಎಂ ಯಡಿಯೂರಪ್ಪ ಹಾಗೂ ಅವರ ಪುತ್ರಿ ಉಮಾದೇವಿಗೂ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಇಬ್ಬರೂ ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.


ತಾವು ಕೊರೋನಾ ಸೋಂಕಿಗೊಳಗಾಗಿರುವ ವಿಚಾರವನ್ನು ಮುಖ್ಯಮಂತ್ರಿಗಳು ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದ್ದರು. ಇದಾದ ಬಳಿಕ ಅವರ ಪುತ್ರಿಯೂ ಪರೀಕ್ಷೆಗೊಳಗಾಗಿದ್ದು ಅವರಿಗೂ ಸೋಂಕು ದೃಢಪಟ್ಟಿದೆ ಎಂದು ಇನ್ನೊಬ್ಬ ಪುತ್ರಿ ಅರುಣಾದೇವಿ ಹೇಳಿದ್ದಾರೆ.

ಇಬ್ಬರಿಗೂ ಸದ್ಯಕ್ಕೆ ಯಾವುದೇ ಲಕ್ಷಣಗಳಿಲ್ಲದೇ ಕೊರೋನಾ ತಗುಲಿದೆ. ಹಾಗಿದ್ದರೂ ಮುನ್ನೆಚ್ಚರಿಕೆಯ ಕ್ರಮವಾಗಿ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳು ಚಾಕಲೇಟ್ ತಿಂದ ತಕ್ಷಣ ನೀರು ಕುಡಿಯಬಹುದೇ ಇಲ್ಲಿದೆ ಟಿಪ್ಸ್ video

ಪುರುಷರು ಒಣ ಮೀನು ಸೇವನೆ ಮಾಡುವುದರ ಉಪಯೋಗವೇನು ತಿಳಿದುಕೊಳ್ಳಿ

ಕಾಲಿನ ಮಾಂಸಖಂಡಗಳು ನೋವಾಗುತ್ತಿದೆಯಾ, ಇದಕ್ಕೆ ಕಾರಣ ಇಲ್ಲಿದೆ

ಮುಟ್ಟು ತಡವಾಗಿ ಆಗ್ತಿದೆಯಾ, ಇದಕ್ಕೆ ಕಾರಣಗಳು ಹೀಗಿರಬಹುದು

ಸೆಖೆಯಾಗುತ್ತಿದೆ ಎಂದರೆ ಬಿಸಿಲು ಮಾತ್ರ ಕಾರಣವಲ್ಲ: ಎಚ್ಚರಿಕೆ

ಮುಂದಿನ ಸುದ್ದಿ
Show comments