ಲಾಕ್ ಡೌನ್ ನಿಯಮ ಪಾಲಿಸಲು ತಂದೆಯ ಅಂತ್ಯಕ್ರಿಯೆಯಿಂದ ದೂರ ಉಳಿದ ಸಿಎಂ ಯೋಗಿ

Webdunia
ಮಂಗಳವಾರ, 21 ಏಪ್ರಿಲ್ 2020 (09:04 IST)

ಲಕ್ನೋ : ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಲಾಕ್ ಡೌನ್ ನಿಯಮ ಪಾಲಿಸುವ ಸಲುವಾಗಿ ಇಂದು ನಡೆಯಲಿರುವ ಅವರ ತಂದೆಯ ಅಂತ್ಯಕ್ರಿಯೆಗೆ ಹೋಗದಿರಲು ನಿರ್ಧರಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
 


 

ನಿನ್ನೆ ಸಿಎಂ ಯೋಗಿ ಅವರ ತಂದೆ ಆನಂದ್ ಸಿಂಗ್ ಬಿಶ್ತ್ (89) ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಇಂದು ಅವರ ಅಂತ್ಯಕ್ರಿಯೆ ನಡೆಯಲಿದೆ. ಆದರೆ ಉತ್ತರ ಪ್ರದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗಿದ್ದು, ಇದನ್ನು ನಿಯಂತ್ರಿಸಲು ಲಾಕ್ ಡೌನ್ ಮಾಡಲಾಗಿದೆ.

 

ಈ ನಿಯಮವನ್ನು ಪಾಲಿಸಲು ಸಿಎಂ ಯೋಗಿ ಆದಿತ್ಯನಾಥ್ ತಂದೆ ಅಂತ್ಯಕ್ರಿಯೆಗೆ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ. ಹಾಗೇ ಅಂತ್ಯಕ್ರಿಯೆ ಸಮಯದಲ್ಲಿ ಹೆಚ್ಚು ಜನ ಸೇರದಂತೆ ನೋಡಿಕೊಳ್ಳಿ ಎಂದು ತಮ್ಮ ಕುಟುಂಬ ಸದಸ್ಯರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮುಂದಿನ ಸುದ್ದಿ
Show comments