Webdunia - Bharat's app for daily news and videos

Install App

ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಗಳ ವಾರಸುದಾರರಿಗೆ ಪರಿಹಾರ : ರಾಜ್ಯ ಸರ್ಕಾರದಿಂದ ಆದೇಶ

Webdunia
ಶನಿವಾರ, 25 ಸೆಪ್ಟಂಬರ್ 2021 (09:11 IST)
ಬೆಂಗಳೂರು : ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬದವರಿಗೆ ಪರಿಹಾರ ಧನ ವಿತರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ರಶ್ಮಿ ಎಂ. ಎಸ್ ಆದೇಶ ಹೊರಡಿಸಿದ್ದು, ಕೊರೊನಾ ಸೋಂಕಿನಿಂದ ದುಡಿಯುವ ಸದಸ್ಯರನ್ನು ಕಳೆದುಕೊಂಡಂತಹ ಬಿಪಿಎಲ್ ಕುಟಂಬಕ್ಕೆ ಆಸರೆ ನೀಡುವ ನಿಟ್ಟಿನಲ್ಲಿ 1 ರೂ ಲಕ್ಷ ಪರಿಹಾರವನ್ನು ರಾಜ್ಯ ಸರ್ಕಾರದಿಂದ ಅರ್ಹ ಸಂತ್ರಸ್ತ ಕುಟುಂಬದ ವಾರಸುದಾರರಿಗೆ ನೀಡಲು ಸರ್ಕಾರ ಆದೇಶಿಸಿದೆ.
ಅದರಂತೆ ಮುಂದುವರೆರದು, ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದ ಅರ್ಹ ನ್ಯಾಯಬದ್ಧ ವಾರಸುದಾರರಿಗೆ ಕೋವಿಡ್19 ಮರಣ ಪರಿಹಾರ ಧನವನ್ನು ಜಿಲ್ಲಾಧಿಕಾರಿಗಳ ಜಿಲ್ಲಾ ವಿಪತ್ತು ಪರಿಹಾರ ನಿಧಿ ಪಿಡಿ ಖಾತೆಯಿಂದ ಚೆಕ್ ಮೂಲಕ ವಿತರಿಸಲು ಸರ್ಕಾರ ನಿರ್ಧರಿಸಿ ಆದೇಶ ಹೊರಡಿಸಿದೆ. ಪಿಡಿ ಖಾತೆಯಲ್ಲಿ ಲಭ್ಯವಿರುವ ಅನುದಾನದಿಂದ ಪರಿಹಾರ ಭರಿಸಲು ಜಿಲ್ಲಾಧಿಕಾರಿಗಳಿಗೆ ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments