Webdunia - Bharat's app for daily news and videos

Install App

ಮತ್ತೆ ಕೊರೊನಾ ಕಾಟ; ಬ್ರಿಟನ್ ನಿಂದ ದೆಹಲಿಗೆ ಆಗಮಿಸಿದ್ದ ಐವರಿಗೆ ಸೋಂಕು

Webdunia
ಮಂಗಳವಾರ, 22 ಡಿಸೆಂಬರ್ 2020 (11:22 IST)
ನವದೆಹಲಿ : ಇಡೀ ವಿಶ್ವಕ್ಕೆ ಆತಂಕ ಹುಟ್ಟಿಸಿದ ಕೊರೊನಾ ಹೆಮ್ಮಾರಿ ಇದೀಗ ಮತ್ತೆ ಭಾರತದಲ್ಲಿ ತನ್ನ ಕಾಟ ಶುರು ಮಾಡಿದೆ.

ಬ್ರಿಟನ್ ನಿಂದ ದೆಹಲಿಗೆ ಆಗಮಿಸಿದ್ದ 266 ಜನಗಳ ಪೈಕಿ ಐವರಿಗೆ ಸೋಂಕು ಇರುವುದು ದೃಢಪಟ್ಟಿದೆ. ಇತ್ತೀಚೆಗಷ್ಟೇ ಚೆನ್ನೈನ ವ್ಯಕ್ತಿಯೊಬ್ಬರು ಬ್ರಿಟನ್ ಗೆ ತೆರಳಿದ್ದು, ಇದೀಗ ಬ್ರಿಟನ್ ನಿಂದ ಆಗಮಿಸಿದ ಅವರಿಗೆ ಆರ್ ಟಿಪಿಸಿಆರ್ ಟೆಸ್ಟ್ ಮಾಡಿಸಿದಾಗ ಕೊರೊನಾ ಇರುವುದು ದೃಢಪಟ್ಟಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments