ದೇಶಕ್ಕೆ ಮಾದರಿಯಾಗಿದ್ದ ಕೇರಳದಲ್ಲೂ ದಿನೇ ದಿನೇ ಹೆಚ್ಚುತ್ತಿದೆ ಕೊರೋನಾ

Webdunia
ಭಾನುವಾರ, 19 ಜುಲೈ 2020 (09:04 IST)
ತಿರುವನಂತಪುರಂ: ಕೊರೋನಾ ನಿಯಂತ್ರಣ ವಿಚಾರದಲ್ಲಿ ಇತರ ರಾಜ್ಯಗಳಿಗೆ ಮಾದರಿಯಾಗಿದ್ದ ಕೇರಳದಲ್ಲೂ ಈಗ ದಿನೇ ದಿನೇ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.


ಮುಖ್ಯಮಂತ್ರಿ ಪಿಣರಾಯಿ ವಿಜಯ್ ತಿರುವನಂತಪುರಂನ ಕೆಲವು ಭಾಗಗಳಲ್ಲಿ ಸಮುದಾಯ ಮಟ್ಟಕ್ಕೆ ಕೊರೋನಾ ಹರಡಿದೆ ಎಂಬ ಆತಂಕಕಾರಿ ವಿಚಾರವನ್ನು ಹೊರಹಾಕಿದ್ದಾರೆ.

ಕಳೆದ ಮೂರು-ನಾಲ್ಕು ದಿನಗಳಿಂದ ಪ್ರತಿನಿತ್ಯ 600 ಕ್ಕೂ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಹೀಗಾಗಿ ಕೇರಳ ಈಗ ಮತ್ತೆ 11 ಸಾವಿರದ ಗಡಿ ದಾಟಿದೆ. ಹೀಗಾಗಿ ಕೆಲವೆಡೆ ಮತ್ತೆ ಲಾಕ್ ಡೌನ್ ಜಾರಿಗೊಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಲೋವೆರಾದಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments