ರಾಜ್ಯದಲ್ಲಿ ಕೊರೊನಾ ಇಳಿಕೆ: 1705 ಪಾಸಿಟಿವ್ ಪತ್ತೆ: 30 ಮಂದಿ ಬಲಿ

Webdunia
ಶುಕ್ರವಾರ, 23 ಜುಲೈ 2021 (20:25 IST)
ರಾಜ್ಯದಲ್ಲಿ 1705 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 30 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಸೋಂಕು ಪ್ರಕರಣದಲ್ಲಿ ಅಲ್ಪ ಏರಿಕೆ ಕಂಡು ಬಂದಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 29,91,699ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 36,323ಕ್ಕೆ ಏರಿದೆ.
 
ಒಂದು ದಿನದಲ್ಲಿ 2243 ಸೋಂಕಿತರು ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 28,31,226ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 24,127ಕ್ಕೆ ಇಳಿಕೆಯಾಗಿದೆ. 
 
ಬೆಂಗಳೂರಿನಲ್ಲಿ 400 ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಮೂವರು ಸೋಂಕಿನಿಂದ ಅಸುನೀಗಿದ್ದಾರೆ. 781 ಮಂದಿ ಡಿಸ್ಚಾರ್ಜ್ ಆಗಿದ್ದು, ಸಕ್ರಿಯ ಪ್ರಕರಣಗಳ ಸಖ್ಯೆ 8364ಕ್ಕೆ ಇಳಿಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಲೋವೆರಾದಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments