Select Your Language

Notifications

webdunia
webdunia
webdunia
webdunia

ಕೊರೊನಾ ಭೀತಿ ಹಿನ್ನಲೆ; ವಿಧಾನ ಮಂಡಲ ಅಧಿವೇಶನ ಮುಂದೂಡುವ ಬಗ್ಗೆ ಚಿಂತನೆ

ಕೊರೊನಾ ಭೀತಿ ಹಿನ್ನಲೆ; ವಿಧಾನ ಮಂಡಲ ಅಧಿವೇಶನ ಮುಂದೂಡುವ ಬಗ್ಗೆ ಚಿಂತನೆ
ಬೆಂಗಳೂರು , ಸೋಮವಾರ, 23 ಮಾರ್ಚ್ 2020 (10:30 IST)
ಬೆಂಗಳೂರು : ಮಹಾಮಾರಿ ಕೊರೊನಾ ಶೋಂಕು ಹರಡುವ ಭೀತಿ ಹಿನ್ನಲೆ ವಿಧಾನ ಮಂಡಲ ಅಧಿವೇಶನ ಮುಂದೂಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂಬುದಾಗಿ ತಿಳಿದುಬಂದಿದೆ.


ಮಹಾಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ರುದ್ರತಾಂಡವ ಆಡುತ್ತಿರುವ ಕಾರಣ ಬೆಂಗಳೂರನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಆದಕಾರಣ ಇಂದು  ನಡೆಯಬೇಕಿದ್ದ  ವಿಧಾನ ಮಂಡಲ ಅಧಿವೇಶನವನ್ನು ಮುಂದೂಡುವ ಬಗ್ಗೆ ಸ್ಪೀಕರ್ ತೀರ್ಮಾನ ಮಾಡಿದ್ದಾರೆ. ವಿಪಕ್ಷ ನಾಯಕರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳೆಯರು ಉದ್ರೇಕಗೊಳ್ಳಲು ಪರ್ಫೆಕ್ಟ್ ಆಗಿ ಇರಬೇಕಾದ ಗುಪ್ತಾಂಗದ ಗಾತ್ರವೆಷ್ಟು?