ಕೊರೊನಾ ಭೀತಿ ಹಿನ್ನಲೆ; ವಿಧಾನ ಮಂಡಲ ಅಧಿವೇಶನ ಮುಂದೂಡುವ ಬಗ್ಗೆ ಚಿಂತನೆ

Webdunia
ಸೋಮವಾರ, 23 ಮಾರ್ಚ್ 2020 (10:30 IST)
ಬೆಂಗಳೂರು : ಮಹಾಮಾರಿ ಕೊರೊನಾ ಶೋಂಕು ಹರಡುವ ಭೀತಿ ಹಿನ್ನಲೆ ವಿಧಾನ ಮಂಡಲ ಅಧಿವೇಶನ ಮುಂದೂಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂಬುದಾಗಿ ತಿಳಿದುಬಂದಿದೆ.


ಮಹಾಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ರುದ್ರತಾಂಡವ ಆಡುತ್ತಿರುವ ಕಾರಣ ಬೆಂಗಳೂರನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಆದಕಾರಣ ಇಂದು  ನಡೆಯಬೇಕಿದ್ದ  ವಿಧಾನ ಮಂಡಲ ಅಧಿವೇಶನವನ್ನು ಮುಂದೂಡುವ ಬಗ್ಗೆ ಸ್ಪೀಕರ್ ತೀರ್ಮಾನ ಮಾಡಿದ್ದಾರೆ. ವಿಪಕ್ಷ ನಾಯಕರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಸಮಸ್ಯೆ ಇರುವವರು ರಾತ್ರಿ ಹೊತ್ತು ಬಾಳೆಹಣ್ಣು ಸೇವಿಸಬಾರದು video

ಮಕ್ಕಳು ಚಾಕಲೇಟ್ ತಿಂದ ತಕ್ಷಣ ನೀರು ಕುಡಿಯಬಹುದೇ ಇಲ್ಲಿದೆ ಟಿಪ್ಸ್ video

ಪುರುಷರು ಒಣ ಮೀನು ಸೇವನೆ ಮಾಡುವುದರ ಉಪಯೋಗವೇನು ತಿಳಿದುಕೊಳ್ಳಿ

ಕಾಲಿನ ಮಾಂಸಖಂಡಗಳು ನೋವಾಗುತ್ತಿದೆಯಾ, ಇದಕ್ಕೆ ಕಾರಣ ಇಲ್ಲಿದೆ

ಮುಟ್ಟು ತಡವಾಗಿ ಆಗ್ತಿದೆಯಾ, ಇದಕ್ಕೆ ಕಾರಣಗಳು ಹೀಗಿರಬಹುದು

ಮುಂದಿನ ಸುದ್ದಿ
Show comments