Webdunia - Bharat's app for daily news and videos

Install App

ಕೊರೊನಾ ಭೀತಿ ಹಿನ್ನಲೆ; ವಿಧಾನ ಮಂಡಲ ಅಧಿವೇಶನ ಮುಂದೂಡುವ ಬಗ್ಗೆ ಚಿಂತನೆ

Webdunia
ಸೋಮವಾರ, 23 ಮಾರ್ಚ್ 2020 (10:30 IST)
ಬೆಂಗಳೂರು : ಮಹಾಮಾರಿ ಕೊರೊನಾ ಶೋಂಕು ಹರಡುವ ಭೀತಿ ಹಿನ್ನಲೆ ವಿಧಾನ ಮಂಡಲ ಅಧಿವೇಶನ ಮುಂದೂಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂಬುದಾಗಿ ತಿಳಿದುಬಂದಿದೆ.


ಮಹಾಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ರುದ್ರತಾಂಡವ ಆಡುತ್ತಿರುವ ಕಾರಣ ಬೆಂಗಳೂರನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಆದಕಾರಣ ಇಂದು  ನಡೆಯಬೇಕಿದ್ದ  ವಿಧಾನ ಮಂಡಲ ಅಧಿವೇಶನವನ್ನು ಮುಂದೂಡುವ ಬಗ್ಗೆ ಸ್ಪೀಕರ್ ತೀರ್ಮಾನ ಮಾಡಿದ್ದಾರೆ. ವಿಪಕ್ಷ ನಾಯಕರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ರಕ್ತ ತುಂಬಲು ಕೊಡುವ ಗುಳಿಗೆಗಳಿಂದ ಏನು ಅಡ್ಡಪರಿಣಾಮವಿದೆ ಎಂದು ತಿಳಿದುಕೊಳ್ಳಿ

ಪೇಪರ್ ಅವಲಕ್ಕಿಯಿಂದ ಆರೋಗ್ಯಕ್ಕೆ ಸಿಗುವ ಸಿಗುವ ಪ್ರಯೋಜನಗಳು ಇಲ್ಲಿದೆ

ಆಯುರ್ವೇದದ ಪ್ರಕಾರ ಬಿಸಿ ನೀರಿಗೆ ಜೇನು ತುಪ್ಪ ಸೇರಿಸಿ ಸೇವಿಸಬಾರದು ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments