ಕೊರೊನಾ ಭೀತಿ ಹಿನ್ನಲೆ; ವಿಧಾನ ಮಂಡಲ ಅಧಿವೇಶನ ಮುಂದೂಡುವ ಬಗ್ಗೆ ಚಿಂತನೆ

Webdunia
ಸೋಮವಾರ, 23 ಮಾರ್ಚ್ 2020 (10:30 IST)
ಬೆಂಗಳೂರು : ಮಹಾಮಾರಿ ಕೊರೊನಾ ಶೋಂಕು ಹರಡುವ ಭೀತಿ ಹಿನ್ನಲೆ ವಿಧಾನ ಮಂಡಲ ಅಧಿವೇಶನ ಮುಂದೂಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂಬುದಾಗಿ ತಿಳಿದುಬಂದಿದೆ.


ಮಹಾಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ರುದ್ರತಾಂಡವ ಆಡುತ್ತಿರುವ ಕಾರಣ ಬೆಂಗಳೂರನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಆದಕಾರಣ ಇಂದು  ನಡೆಯಬೇಕಿದ್ದ  ವಿಧಾನ ಮಂಡಲ ಅಧಿವೇಶನವನ್ನು ಮುಂದೂಡುವ ಬಗ್ಗೆ ಸ್ಪೀಕರ್ ತೀರ್ಮಾನ ಮಾಡಿದ್ದಾರೆ. ವಿಪಕ್ಷ ನಾಯಕರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಕ್ತದಲ್ಲಿ ಇಎಸ್ಆರ್ ಅಂಶ ಹೆಚ್ಚಾದ್ರೆ ಏನು ಸಮಸ್ಯೆಯಾಗುತ್ತದೆ, ಪರಿಹಾರವೇನು

ಏರುತ್ತಲಿರುವ ಬಿಸಿಲ ತಾಪ: ಚರ್ಮದ ಆರೈಕೆ ಬಗ್ಗೆ ಇರಲಿ ಹೆಚ್ಚಿನ ಕಾಳಜಿ

ಬಿಸಿಲ ತಾಪಕ್ಕೆ ಬಾಯಾರಿಕೆ ಆಗದಿದ್ದರು ನೀವು ಇಷ್ಟು ನೀರು ಕುಡಿಯಲೇಬೇಕು

ದೇಹದಲ್ಲಿ ಬಿಳಿ ರಕ್ತ ಕಣ ಮತ್ತು ಕೆಂಪು ರಕ್ತ ಕಣ ಸಮತೋಲನದಲ್ಲಿರಲು ಏನು ಮಾಡಬೇಕು

ಹೆರಿಗೆ ನಂತರ ಮಹಿಳೆಯರು ದಪ್ಪ ಆಗಲು ಕಾರಣವೇನು

ಮುಂದಿನ ಸುದ್ದಿ
Show comments