Webdunia - Bharat's app for daily news and videos

Install App

ಕೊರೋನಾ ರೋಗಿಗಳನ್ನು ಕರೆದೊಯ್ಯುವುದೇ ಸಿಬ್ಬಂದಿಗಳಿಗೆ ತಲೆನೋವು

Webdunia
ಶುಕ್ರವಾರ, 17 ಜುಲೈ 2020 (09:09 IST)
ಬೆಂಗಳೂರು: ಕೊರೋನಾ ಪಾಸಿಟಿವ್ ಎಂದು ಬಂದ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವುದೇ ಕೆಲವು ಕಡೆ ಸಿಬ್ಬಂದಿಗಳಿಗೆ ತಲೆನೋವಾಗಿ ಪರಿಣಮಿಸುತ್ತದೆ.


ಇದಕ್ಕೆ ಕಾರಣ ಎಲ್ಲಾ ರೋಗಿಗಳೂ ಸರ್ಕಾರ ವಿಧಿಸಿದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಹಿಂದೇಟು ಹಾಕುವುದು. ಕೆಲವರು ನಾವು ಮನೆಯಲ್ಲೇ ನಮ್ಮ ವೈದ್ಯರಿಂದಲೇ ಚಿಕಿತ್ಸೆ ಪಡೆದುಕೊಳ್ಳುತ್ತೇವೆ ಎಂದು ಹಠ ಹಿಡಿದರೆ, ಮತ್ತೆ ಕೆಲವರು ಸರ್ಕಾರ ನೀಡುವ ಆಸ್ಪತ್ರೆಗಳು, ಕ್ವಾರಂಟೈನ್ ಕೇಂದ್ರಗಳು ಸರಿಯಿಲ್ಲ ಎಂಬ ಭಾವನೆಯಲ್ಲಿ ಬರಲು ಹಿಂದೇಟು ಹಾಕುತ್ತಿದ್ದಾರೆ.

ಅವರನ್ನು ಕರೆದೊಯ್ಯದೇ ಇದ್ದರೆ ಅಕ್ಕಪಕ್ಕದವರಿಗೂ ತೊಂದರೆ. ಹೀಗಾಗಿ ಮನ ಒಲಿಸಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಸಿಬ್ಬಂದಿಗಳು, ಪೊಲೀಸರಿಗೆ ತಲೆನೋವಿನ ಕೆಲಸವಾಗುತ್ತಿದೆ. ವಿಪರ್ಯಾಸವೆಂದರೆ ಇಷ್ಟು ಅಪಾಯಕಾರಿ ಸನ್ನಿವೇಶದಲ್ಲಿ ನಾವಿದ್ದರೂ ವಿದ್ಯಾವಂತರೇ ಹೀಗೆ ಆಡುತ್ತಿದ್ದಾರೆ ಎಂದರೆ ಯಾರನ್ನು ದೂಷಿಸಿ ಏನು ಪ್ರಯೋಜನ?

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments