Webdunia - Bharat's app for daily news and videos

Install App

ಕೊರೋನಾ ರೋಗಿಗಳನ್ನು ಕರೆದೊಯ್ಯುವುದೇ ಸಿಬ್ಬಂದಿಗಳಿಗೆ ತಲೆನೋವು

Webdunia
ಶುಕ್ರವಾರ, 17 ಜುಲೈ 2020 (09:09 IST)
ಬೆಂಗಳೂರು: ಕೊರೋನಾ ಪಾಸಿಟಿವ್ ಎಂದು ಬಂದ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವುದೇ ಕೆಲವು ಕಡೆ ಸಿಬ್ಬಂದಿಗಳಿಗೆ ತಲೆನೋವಾಗಿ ಪರಿಣಮಿಸುತ್ತದೆ.


ಇದಕ್ಕೆ ಕಾರಣ ಎಲ್ಲಾ ರೋಗಿಗಳೂ ಸರ್ಕಾರ ವಿಧಿಸಿದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಹಿಂದೇಟು ಹಾಕುವುದು. ಕೆಲವರು ನಾವು ಮನೆಯಲ್ಲೇ ನಮ್ಮ ವೈದ್ಯರಿಂದಲೇ ಚಿಕಿತ್ಸೆ ಪಡೆದುಕೊಳ್ಳುತ್ತೇವೆ ಎಂದು ಹಠ ಹಿಡಿದರೆ, ಮತ್ತೆ ಕೆಲವರು ಸರ್ಕಾರ ನೀಡುವ ಆಸ್ಪತ್ರೆಗಳು, ಕ್ವಾರಂಟೈನ್ ಕೇಂದ್ರಗಳು ಸರಿಯಿಲ್ಲ ಎಂಬ ಭಾವನೆಯಲ್ಲಿ ಬರಲು ಹಿಂದೇಟು ಹಾಕುತ್ತಿದ್ದಾರೆ.

ಅವರನ್ನು ಕರೆದೊಯ್ಯದೇ ಇದ್ದರೆ ಅಕ್ಕಪಕ್ಕದವರಿಗೂ ತೊಂದರೆ. ಹೀಗಾಗಿ ಮನ ಒಲಿಸಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಸಿಬ್ಬಂದಿಗಳು, ಪೊಲೀಸರಿಗೆ ತಲೆನೋವಿನ ಕೆಲಸವಾಗುತ್ತಿದೆ. ವಿಪರ್ಯಾಸವೆಂದರೆ ಇಷ್ಟು ಅಪಾಯಕಾರಿ ಸನ್ನಿವೇಶದಲ್ಲಿ ನಾವಿದ್ದರೂ ವಿದ್ಯಾವಂತರೇ ಹೀಗೆ ಆಡುತ್ತಿದ್ದಾರೆ ಎಂದರೆ ಯಾರನ್ನು ದೂಷಿಸಿ ಏನು ಪ್ರಯೋಜನ?

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮಕ್ಕಳ ನೆಚ್ಚಿನ ಹೋಳಿ ಹಬ್ಬದಲ್ಲಿ ಆರೋಗ್ಯದ ಮೇಲೂ ಇರಲಿ ಹೆಚ್ಚಿನ ಕಾಳಜಿ

ಮುಂದಿನ ಸುದ್ದಿ
Show comments