Select Your Language

Notifications

webdunia
webdunia
webdunia
webdunia

ಪಾದರಾಯನಪುರದಲ್ಲಿ ಗಲಾಟೆ ಪ್ರಕರಣದಿಂದ ಕೊರೊನಾ 3ನೇ ಹಂತಕ್ಕೆ ತಲುಪುತ್ತಾ?

ಪಾದರಾಯನಪುರದಲ್ಲಿ ಗಲಾಟೆ ಪ್ರಕರಣದಿಂದ ಕೊರೊನಾ 3ನೇ ಹಂತಕ್ಕೆ ತಲುಪುತ್ತಾ?
ಬೆಂಗಳೂರು , ಸೋಮವಾರ, 20 ಏಪ್ರಿಲ್ 2020 (09:59 IST)
ಬೆಂಗಳೂರು : ಬೆಂಗಳೂರಿನ ಪಾದರಾಯನಪುರದಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಈ ಗಲಾಟೆಯಿಂದ ಕೊರೊನಾ 3ನೇ ಹಂತಕ್ಕೆ ತಲುಪುವ ಸಾಧ್ಯತೆ ಇದೆ ಎನ್ನಲಾಗಿದೆ.


ಈ ಗಲಾಟೆಯಲ್ಲಿ 200ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಗಲಾಟೆ ವೇಳೆ ಮಾಸ್ಕ್ ಹಾಕಿಲ್ಲ, ಸಾಮಾಜಿಕ ಅಂತರವಿಲ್ಲ, ಅಲ್ಲದೇ ಗಲಾಟೆಯಲ್ಲಿ ಸೋಂಕಿತರ ಸಂಪರ್ಕದಲ್ಲಿದ್ದವರು ಭಾಗಿಯಾಗಿದ್ದರು. ಸೆಕೆಂಡರಿ ಕಾಂಟ್ಯಾಕ್ಟ್ ಹೊಂದಿದವರು ಗಲಾಟೆಯಲ್ಲಿ ಭಾಗಿಯಾಗಿದ್ದರು.


ಆದಕಾರಣ ಒಬ್ಬರಿಗೆ ಸೋಂಕಿದ್ದರೂ 200 ಜನರಿಗೆ ಹರಡುವ ಸಾಧ್ಯತೆಿದೆ. ಈ ಹಿನ್ನಲೆಯಲ್ಲಿ  ಸಮುದಾಯಕ್ಕೆ ಹರಡುವ ಗಲಾಟೆ ಕಾರಣವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೇರಳದಲ್ಲಿ ಲಾಕ್ ಡೌನ್ ಸಡಿಲಿಕೆಗೆ ಕೇಂದ್ರ ಗೃಹ ಸಚಿವಾಲಯ ಆಕ್ಷೇಪ