Webdunia - Bharat's app for daily news and videos

Install App

ಪಾದರಾಯನಪುರದಲ್ಲಿ ಗಲಾಟೆ ಪ್ರಕರಣದಿಂದ ಕೊರೊನಾ 3ನೇ ಹಂತಕ್ಕೆ ತಲುಪುತ್ತಾ?

Webdunia
ಸೋಮವಾರ, 20 ಏಪ್ರಿಲ್ 2020 (09:59 IST)
ಬೆಂಗಳೂರು : ಬೆಂಗಳೂರಿನ ಪಾದರಾಯನಪುರದಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಈ ಗಲಾಟೆಯಿಂದ ಕೊರೊನಾ 3ನೇ ಹಂತಕ್ಕೆ ತಲುಪುವ ಸಾಧ್ಯತೆ ಇದೆ ಎನ್ನಲಾಗಿದೆ.


ಈ ಗಲಾಟೆಯಲ್ಲಿ 200ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಗಲಾಟೆ ವೇಳೆ ಮಾಸ್ಕ್ ಹಾಕಿಲ್ಲ, ಸಾಮಾಜಿಕ ಅಂತರವಿಲ್ಲ, ಅಲ್ಲದೇ ಗಲಾಟೆಯಲ್ಲಿ ಸೋಂಕಿತರ ಸಂಪರ್ಕದಲ್ಲಿದ್ದವರು ಭಾಗಿಯಾಗಿದ್ದರು. ಸೆಕೆಂಡರಿ ಕಾಂಟ್ಯಾಕ್ಟ್ ಹೊಂದಿದವರು ಗಲಾಟೆಯಲ್ಲಿ ಭಾಗಿಯಾಗಿದ್ದರು.


ಆದಕಾರಣ ಒಬ್ಬರಿಗೆ ಸೋಂಕಿದ್ದರೂ 200 ಜನರಿಗೆ ಹರಡುವ ಸಾಧ್ಯತೆಿದೆ. ಈ ಹಿನ್ನಲೆಯಲ್ಲಿ  ಸಮುದಾಯಕ್ಕೆ ಹರಡುವ ಗಲಾಟೆ ಕಾರಣವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಒಣದ್ರಾಕ್ಷಿಯನ್ನು ನೆನೆಹಾಕಿ ಸೇವಿಸುವುದರ ಲಾಭ ತಿಳಿಯಿರಿ

ಜ್ವರ ಬಂದು ನಾಲಿಗೆ ರುಚಿ ಕೆಟ್ಟು ಹೋಗಿದ್ದರೆ ಹೀಗೆ ಮಾಡಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮಲೇರಿಯಾ ಜ್ವರ ತಡೆಗಟ್ಟಲು ಇಲ್ಲಿದೆ ಉಪಾಯ

ಮುಂದಿನ ಸುದ್ದಿ
Show comments