ಇದೇ ತಿಂಗಳು ಅಪ್ಪಳಿಸಲಿದೆ ಕೊರೋನಾ ಮೂರನೇ ಅಲೆ

Webdunia
ಮಂಗಳವಾರ, 3 ಆಗಸ್ಟ್ 2021 (12:50 IST)
ನವದೆಹಲಿ: ದೇಶದಲ್ಲಿ ಕೊರೋನಾ ಮೂರನೇ ಅಲೆ ಭೀತಿ ಆವರಿಸಿದ್ದು, ಇದೇ ತಿಂಗಳು ಪ್ರಕರಣ ಹೆಚ್ಚಾಗುವ ಸಾಧ‍್ಯತೆಯಿದೆ.


ಕೇರಳ, ಮಹಾರಾಷ್ಟ್ರ  ರಾಜ್ಯಗಳಲ್ಲಿ ಈಗಾಗಲೇ ದಿನೇ ದಿನೇ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಈ ಕಾರಣಕ್ಕೆ ಕರ್ನಾಟಕದ ಗಡಿ ಭಾಗಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದಲ್ಲಂತೂ ಪ್ರತಿನಿತ್ಯ 20 ಸಾವಿರಕ್ಕೂ ಅಧಿಕ ಪ್ರಕರಣಗಳು ಕಂಡುಬರುತ್ತಿರುವುದು ಅಪಾಯದ ಮುನ್ಸೂಚನೆಯಾಗಿದೆ.

ಆರೋಗ್ಯ ತಜ್ಞರು ಈ ಬಗ್ಗೆ ಎಚ್ಚರಿಕೆ ನೀಡಿದ್ದು, ಈ ತಿಂಗಳು ಕೊರೋನಾ ದೇಶಕ್ಕೆ ಅಪ್ಪಳಿಸಲಿದ್ದು, ಅಕ್ಟೋಬರ್ ವೇಳೆಗೆ ಪ್ರಕರಣಗಳು ತೀವ್ರಗೊಳ್ಳಲಿವೆ ಎಂದಿದ್ದಾರೆ. ಹೀಗಾಗಿ ಈಗಿನಿಂದಲೇ ಎಚ್ಚರಿಕೆ ವಹಿಸುವುದು ಅನಿವಾರ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಹಿ ಬೇವನ್ನು ಪ್ರತಿನಿತ್ಯ ಸೇವನೆ ಮಾಡುವುದರ ಉಪಯೋಗವೇನು ತಿಳಿದುಕೊಳ್ಳಿ

ಮಾವಿನಕಾಯಿ ಸಿಕ್ರೆ ಈ ರೀತಿ ಚಟ್ನಿ ಮಾಡಿ ಗಂಜಿ ಜತೆ ಸೇವಿಸಿ, ಅದ್ಭುತ

ರಸಗುಲ್ಲಾ ಗಂಟಲಲ್ಲಿ ಸಿಲುಕಿ ಯುವಕ ವ್ಯಕ್ತಿ ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ಆರೋಗ್ಯವನ್ನು ಸಮತೋಲನದಲ್ಲಿಡಲು ಕಾಮ ಕಸ್ತೂರಿ ಬೀಜದ ನೀರು ಕುಡಿಯಿರಿ

ಬಿಸಿಲ ತಾಪಕ್ಕೆ ಎಳನೀರು ಸೇವನೆ ಆರೋಗ್ಯಕ್ಕೆ ಎಷ್ಟು ಉತ್ತಮ ಗೊತ್ತಾ

ಮುಂದಿನ ಸುದ್ದಿ
Show comments