ಇದೇ ತಿಂಗಳು ಅಪ್ಪಳಿಸಲಿದೆ ಕೊರೋನಾ ಮೂರನೇ ಅಲೆ

Webdunia
ಮಂಗಳವಾರ, 3 ಆಗಸ್ಟ್ 2021 (12:50 IST)
ನವದೆಹಲಿ: ದೇಶದಲ್ಲಿ ಕೊರೋನಾ ಮೂರನೇ ಅಲೆ ಭೀತಿ ಆವರಿಸಿದ್ದು, ಇದೇ ತಿಂಗಳು ಪ್ರಕರಣ ಹೆಚ್ಚಾಗುವ ಸಾಧ‍್ಯತೆಯಿದೆ.


ಕೇರಳ, ಮಹಾರಾಷ್ಟ್ರ  ರಾಜ್ಯಗಳಲ್ಲಿ ಈಗಾಗಲೇ ದಿನೇ ದಿನೇ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಈ ಕಾರಣಕ್ಕೆ ಕರ್ನಾಟಕದ ಗಡಿ ಭಾಗಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದಲ್ಲಂತೂ ಪ್ರತಿನಿತ್ಯ 20 ಸಾವಿರಕ್ಕೂ ಅಧಿಕ ಪ್ರಕರಣಗಳು ಕಂಡುಬರುತ್ತಿರುವುದು ಅಪಾಯದ ಮುನ್ಸೂಚನೆಯಾಗಿದೆ.

ಆರೋಗ್ಯ ತಜ್ಞರು ಈ ಬಗ್ಗೆ ಎಚ್ಚರಿಕೆ ನೀಡಿದ್ದು, ಈ ತಿಂಗಳು ಕೊರೋನಾ ದೇಶಕ್ಕೆ ಅಪ್ಪಳಿಸಲಿದ್ದು, ಅಕ್ಟೋಬರ್ ವೇಳೆಗೆ ಪ್ರಕರಣಗಳು ತೀವ್ರಗೊಳ್ಳಲಿವೆ ಎಂದಿದ್ದಾರೆ. ಹೀಗಾಗಿ ಈಗಿನಿಂದಲೇ ಎಚ್ಚರಿಕೆ ವಹಿಸುವುದು ಅನಿವಾರ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಸೌಂದರ್ಯಕ್ಕಲ್ಲದೆ, ಆರೋಗ್ಯದ ದೃಷ್ಟಿಯಿಂದಲೂ ಚರ್ಮದ ಆರೈಕೆ ತುಂಬಾನೆ ಉತ್ತಮ

ಮುಂದಿನ ಸುದ್ದಿ
Show comments