Webdunia - Bharat's app for daily news and videos

Install App

ಇದೇ ತಿಂಗಳು ಅಪ್ಪಳಿಸಲಿದೆ ಕೊರೋನಾ ಮೂರನೇ ಅಲೆ

Webdunia
ಮಂಗಳವಾರ, 3 ಆಗಸ್ಟ್ 2021 (12:50 IST)
ನವದೆಹಲಿ: ದೇಶದಲ್ಲಿ ಕೊರೋನಾ ಮೂರನೇ ಅಲೆ ಭೀತಿ ಆವರಿಸಿದ್ದು, ಇದೇ ತಿಂಗಳು ಪ್ರಕರಣ ಹೆಚ್ಚಾಗುವ ಸಾಧ‍್ಯತೆಯಿದೆ.


ಕೇರಳ, ಮಹಾರಾಷ್ಟ್ರ  ರಾಜ್ಯಗಳಲ್ಲಿ ಈಗಾಗಲೇ ದಿನೇ ದಿನೇ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಈ ಕಾರಣಕ್ಕೆ ಕರ್ನಾಟಕದ ಗಡಿ ಭಾಗಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದಲ್ಲಂತೂ ಪ್ರತಿನಿತ್ಯ 20 ಸಾವಿರಕ್ಕೂ ಅಧಿಕ ಪ್ರಕರಣಗಳು ಕಂಡುಬರುತ್ತಿರುವುದು ಅಪಾಯದ ಮುನ್ಸೂಚನೆಯಾಗಿದೆ.

ಆರೋಗ್ಯ ತಜ್ಞರು ಈ ಬಗ್ಗೆ ಎಚ್ಚರಿಕೆ ನೀಡಿದ್ದು, ಈ ತಿಂಗಳು ಕೊರೋನಾ ದೇಶಕ್ಕೆ ಅಪ್ಪಳಿಸಲಿದ್ದು, ಅಕ್ಟೋಬರ್ ವೇಳೆಗೆ ಪ್ರಕರಣಗಳು ತೀವ್ರಗೊಳ್ಳಲಿವೆ ಎಂದಿದ್ದಾರೆ. ಹೀಗಾಗಿ ಈಗಿನಿಂದಲೇ ಎಚ್ಚರಿಕೆ ವಹಿಸುವುದು ಅನಿವಾರ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments