Webdunia - Bharat's app for daily news and videos

Install App

ಬೆಂಗಳೂರಿನಲ್ಲಿ 19 ಪೌರ ಕಾರ್ಮಿಕರಿಗೆ ಕೊರೊನಾ ಸೋಂಕು

Webdunia
ಶನಿವಾರ, 27 ಜೂನ್ 2020 (09:44 IST)
ಬೆಂಗಳೂರು : ಪೌರ ಕಾರ್ಮಿಕರಿಗೆ ಕೊರೊನಾ ಶಾಕ್. ಬೆಂಗಳೂರಿನಲ್ಲಿ 19 ಪೌರ ಕಾರ್ಮಿಕರಿಗೆ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ.

ಹೌದು. ಬೆಂಗಳೂರಿನಲ್ಲಿ ಸ್ವಚ್ಚತೆಯ ವಾರಿಯರ್ ಗಳಿಗೂ ಸೋಂಕು ತಗುಲಿದೆ. 94ರ ಪೈಕಿ 19 ಪೌರ ಕಾರ್ಮಿಕರಿಗೆ ಪಾಸಿಟಿವ್  ಬಂದಿದ್ದು , ಆ 19 ಜನರಲ್ಲಿ 7 ಮಂದಿ ಪಾದರಾಯನಪುರ ವಾಸಿಗಳು ಎನ್ನಲಾಗಿದೆ . ಸೋಂಕಿತ ಪಾದರಾಯನಪುರದ ನಿವಾಸಿಗಳನ್ನು ಹಜ್ ಭವನಕ್ಕೆ ಶಿಫ್ಟ್  ಮಾಡಲಾಗಿದೆ. ಹಾಗೂ ಉಳಿದವರಿಗೆ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನವೂ ಬಿಸಿಬಿಸಿ ಅನ್ನದ ಜೊತೆ ಉಪ್ಪಿನಕಾಯಿ ತಿನ್ನುತ್ತಿದ್ದರೆ ಏನಾಗುತ್ತದೆ ಗೊತ್ತಾ

ಮಳೆಗಾಲದಲ್ಲೂ ಫಿಟ್ನೆಸ್ ಕಾಪಾಡಲು ಇಲ್ಲಿದೆ ಕೆಲ ಸರಳ ವಿಧಾನಗಳು

ಫ್ಯಾಟಿ ಲಿವರ್ ಇದ್ರೆ ನಿಮಗೆ ಈ ಅನುಭವವಾಗುತ್ತದೆ..ಏನು ಮಾಡಬೇಕು ಇಲ್ಲಿ ನೋಡಿ ವಿವರ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments