Webdunia - Bharat's app for daily news and videos

Install App

ಬೆಂಗಳೂರಿನಲ್ಲಿ 19 ಪೌರ ಕಾರ್ಮಿಕರಿಗೆ ಕೊರೊನಾ ಸೋಂಕು

Webdunia
ಶನಿವಾರ, 27 ಜೂನ್ 2020 (09:44 IST)
ಬೆಂಗಳೂರು : ಪೌರ ಕಾರ್ಮಿಕರಿಗೆ ಕೊರೊನಾ ಶಾಕ್. ಬೆಂಗಳೂರಿನಲ್ಲಿ 19 ಪೌರ ಕಾರ್ಮಿಕರಿಗೆ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ.

ಹೌದು. ಬೆಂಗಳೂರಿನಲ್ಲಿ ಸ್ವಚ್ಚತೆಯ ವಾರಿಯರ್ ಗಳಿಗೂ ಸೋಂಕು ತಗುಲಿದೆ. 94ರ ಪೈಕಿ 19 ಪೌರ ಕಾರ್ಮಿಕರಿಗೆ ಪಾಸಿಟಿವ್  ಬಂದಿದ್ದು , ಆ 19 ಜನರಲ್ಲಿ 7 ಮಂದಿ ಪಾದರಾಯನಪುರ ವಾಸಿಗಳು ಎನ್ನಲಾಗಿದೆ . ಸೋಂಕಿತ ಪಾದರಾಯನಪುರದ ನಿವಾಸಿಗಳನ್ನು ಹಜ್ ಭವನಕ್ಕೆ ಶಿಫ್ಟ್  ಮಾಡಲಾಗಿದೆ. ಹಾಗೂ ಉಳಿದವರಿಗೆ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments