ಬೆಂಗಳೂರಿನಲ್ಲಿ 19 ಪೌರ ಕಾರ್ಮಿಕರಿಗೆ ಕೊರೊನಾ ಸೋಂಕು

Webdunia
ಶನಿವಾರ, 27 ಜೂನ್ 2020 (09:44 IST)
ಬೆಂಗಳೂರು : ಪೌರ ಕಾರ್ಮಿಕರಿಗೆ ಕೊರೊನಾ ಶಾಕ್. ಬೆಂಗಳೂರಿನಲ್ಲಿ 19 ಪೌರ ಕಾರ್ಮಿಕರಿಗೆ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ.

ಹೌದು. ಬೆಂಗಳೂರಿನಲ್ಲಿ ಸ್ವಚ್ಚತೆಯ ವಾರಿಯರ್ ಗಳಿಗೂ ಸೋಂಕು ತಗುಲಿದೆ. 94ರ ಪೈಕಿ 19 ಪೌರ ಕಾರ್ಮಿಕರಿಗೆ ಪಾಸಿಟಿವ್  ಬಂದಿದ್ದು , ಆ 19 ಜನರಲ್ಲಿ 7 ಮಂದಿ ಪಾದರಾಯನಪುರ ವಾಸಿಗಳು ಎನ್ನಲಾಗಿದೆ . ಸೋಂಕಿತ ಪಾದರಾಯನಪುರದ ನಿವಾಸಿಗಳನ್ನು ಹಜ್ ಭವನಕ್ಕೆ ಶಿಫ್ಟ್  ಮಾಡಲಾಗಿದೆ. ಹಾಗೂ ಉಳಿದವರಿಗೆ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ
Show comments