ಬೆಂಗಳೂರಿನಲ್ಲಿ 19 ಪೌರ ಕಾರ್ಮಿಕರಿಗೆ ಕೊರೊನಾ ಸೋಂಕು

Webdunia
ಶನಿವಾರ, 27 ಜೂನ್ 2020 (09:44 IST)
ಬೆಂಗಳೂರು : ಪೌರ ಕಾರ್ಮಿಕರಿಗೆ ಕೊರೊನಾ ಶಾಕ್. ಬೆಂಗಳೂರಿನಲ್ಲಿ 19 ಪೌರ ಕಾರ್ಮಿಕರಿಗೆ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ.

ಹೌದು. ಬೆಂಗಳೂರಿನಲ್ಲಿ ಸ್ವಚ್ಚತೆಯ ವಾರಿಯರ್ ಗಳಿಗೂ ಸೋಂಕು ತಗುಲಿದೆ. 94ರ ಪೈಕಿ 19 ಪೌರ ಕಾರ್ಮಿಕರಿಗೆ ಪಾಸಿಟಿವ್  ಬಂದಿದ್ದು , ಆ 19 ಜನರಲ್ಲಿ 7 ಮಂದಿ ಪಾದರಾಯನಪುರ ವಾಸಿಗಳು ಎನ್ನಲಾಗಿದೆ . ಸೋಂಕಿತ ಪಾದರಾಯನಪುರದ ನಿವಾಸಿಗಳನ್ನು ಹಜ್ ಭವನಕ್ಕೆ ಶಿಫ್ಟ್  ಮಾಡಲಾಗಿದೆ. ಹಾಗೂ ಉಳಿದವರಿಗೆ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಲೋವೆರಾದಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments