Webdunia - Bharat's app for daily news and videos

Install App

ಕೊರೋನಾ ತಡೆಗೆ ಸರಕಾರಿ ಕಚೇರಿಗಳಲ್ಲಿ ಮಾಡಿದ ಉಪಾಯವೇನು ಗೊತ್ತಾ?

Webdunia
ಭಾನುವಾರ, 22 ಮಾರ್ಚ್ 2020 (09:32 IST)
ಬೆಂಗಳೂರು: ಕೊರೋನಾವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಬೆಂಗಳೂರು ಒನ್ ಸೇರಿದಂತೆ ಜನರು ನೇರವಾಗಿ ವ್ಯವಹರಿಸುವ ಕೇಂದ್ರದಲ್ಲಿ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.


ಬೆಂಗಳೂರು ಒನ್ ಕಚೇರಿಗಳಲ್ಲಿ ಬಿಲ್ ಪಾವತಿಸಲು ಬರುವ ಗ್ರಾಹಕರಿಂದ ಒಂದು ಮೀಟರ್ ಅಂತರ ಕಾಯ್ದುಕೊಳ್ಳಲು ಸಿಬ್ಬಂದಿಗಳು ತಮ್ಮ ಟೇಬಲ್ ನ ಎದುರು ಕುರ್ಚಿಗಳನ್ನು ಇಟ್ಟು ಅಂತರ ಸೃಷ್ಟಿಸಿಕೊಂಡಿದ್ದಾರೆ.

ಈ ಮೂಲಕ ಗ್ರಾಹಕರಿಂದ ಒಂದು ಮೀಟರ್ ಅಂತರ ಕಾಯ್ದುಕೊಳ್ಳಲು ಉಪಾಯ ಹೂಡಿದ್ದಾರೆ. ಇನ್ನು ಕೆಲವೆಡೆ ಮಾಸ್ಕ್ ಧರಿಸಿಯೇ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದು, ಏನೇ ಬಿಲ್ ಗಳು, ಹಣ ಕೊಡುವುದಿದ್ದರೂ ನೇರವಾಗಿ ಕೈಗೆ ಕೊಡದೇ ಟೇಬಲ್ ಮೇಲಿಡಲು ಸೂಚಿಸುತ್ತಿದ್ದಾರೆ. ಆ ಮೂಲಕ ಕೈ ಸ್ಪರ್ಶಿಸುವುದನ್ನು ಅವಾಯ್ಡ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಖಾಲಿ ಹೊಟ್ಟೆಯಲ್ಲಿ ಜಾಗಿಂಗ್ ಮಾಡುವಾಗ ಅಡ್ಡಪರಿಣಾಮಗಳ ಬಗ್ಗೆ ಎಚ್ಚರಿಕೆಯಿರಲಿ

ಪುದೀನಾ ಸೊಪ್ಪು ಬಳಸಿ ಕಲೆ ನಿವಾರಿಸಲು ಹೀಗೆ ಮಾಡಿ

ದೇಸೀ ಸನ್ ಸ್ಕ್ರೀನ್ ಲೋಷನ್ ಮನೆಯಲ್ಲಿಯೇ ಮಾಡಿ

ಸೆಕೆಗಾಲದಲ್ಲಿ ಪದೇ ಪದೇ ಕೋಲ್ಡ್ ಡ್ರಿಂಕ್ಸ್ ಸೇವನೆ ಮಾಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಅಸ್ತಮಾ ರೋಗಿಗಳು ಹಾಲು ಹೇಗೆ ಸೇವಿಸಬೇಕು ಮತ್ತು ಬೆಸ್ಟ್ ಟೈಮ್ ಯಾವುದು ತಿಳಿಯಿರಿ

ಮುಂದಿನ ಸುದ್ದಿ
Show comments