ಕೊರೋನಾ ತಡೆಗೆ ಸರಕಾರಿ ಕಚೇರಿಗಳಲ್ಲಿ ಮಾಡಿದ ಉಪಾಯವೇನು ಗೊತ್ತಾ?

Webdunia
ಭಾನುವಾರ, 22 ಮಾರ್ಚ್ 2020 (09:32 IST)
ಬೆಂಗಳೂರು: ಕೊರೋನಾವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಬೆಂಗಳೂರು ಒನ್ ಸೇರಿದಂತೆ ಜನರು ನೇರವಾಗಿ ವ್ಯವಹರಿಸುವ ಕೇಂದ್ರದಲ್ಲಿ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.


ಬೆಂಗಳೂರು ಒನ್ ಕಚೇರಿಗಳಲ್ಲಿ ಬಿಲ್ ಪಾವತಿಸಲು ಬರುವ ಗ್ರಾಹಕರಿಂದ ಒಂದು ಮೀಟರ್ ಅಂತರ ಕಾಯ್ದುಕೊಳ್ಳಲು ಸಿಬ್ಬಂದಿಗಳು ತಮ್ಮ ಟೇಬಲ್ ನ ಎದುರು ಕುರ್ಚಿಗಳನ್ನು ಇಟ್ಟು ಅಂತರ ಸೃಷ್ಟಿಸಿಕೊಂಡಿದ್ದಾರೆ.

ಈ ಮೂಲಕ ಗ್ರಾಹಕರಿಂದ ಒಂದು ಮೀಟರ್ ಅಂತರ ಕಾಯ್ದುಕೊಳ್ಳಲು ಉಪಾಯ ಹೂಡಿದ್ದಾರೆ. ಇನ್ನು ಕೆಲವೆಡೆ ಮಾಸ್ಕ್ ಧರಿಸಿಯೇ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದು, ಏನೇ ಬಿಲ್ ಗಳು, ಹಣ ಕೊಡುವುದಿದ್ದರೂ ನೇರವಾಗಿ ಕೈಗೆ ಕೊಡದೇ ಟೇಬಲ್ ಮೇಲಿಡಲು ಸೂಚಿಸುತ್ತಿದ್ದಾರೆ. ಆ ಮೂಲಕ ಕೈ ಸ್ಪರ್ಶಿಸುವುದನ್ನು ಅವಾಯ್ಡ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನವಜಾತ ಶಿಶು ತುಂಬಾ ಹೊತ್ತು ನಿದ್ರಿಸಬೇಕೆಂದರೆ ಹೀಗೆ ಮಾಡಿ

ಬೇಸಿಗೆ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ‌ಎಷ್ಟು ನೀರು‌ ಕುಡಿಯಬೇಕು ಗೊತ್ತಾ

ಬೆಳಿಗ್ಗೆ ಎದ್ದ ತಕ್ಷಣ ಈ ಕೆಲಸ ಮಾಡುವುದನ್ನು ಅವಾಯ್ಡ್ ಮಾಡಿ

ಕಾಡುವ ತಲೆನೋವಿಗೆ ತಕ್ಷಣದ ಉಪಶಮನಕ್ಕಾಗಿ ಈ ರೀತಿ ಮಾಡಿ

ಚಿಕ್ಕ ಗಾಯಗಳೂ ಬೇಗ ಗುಣವಾಗುತ್ತಿಲ್ಲ ಎಂದರೆ ಕಾರಣವೇನು ಗೊತ್ತಾ

ಮುಂದಿನ ಸುದ್ದಿ
Show comments