Webdunia - Bharat's app for daily news and videos

Install App

ರಾಜ್ಯದಲ್ಲಿ ಮೋಡ ಕವಿದ ವಾತಾವರಣ: ಹೆಚ್ಚುತ್ತಾ ಕೊರೋನಾ ಆತಂಕ?!

Webdunia
ಭಾನುವಾರ, 26 ಏಪ್ರಿಲ್ 2020 (09:08 IST)
ಬೆಂಗಳೂರು: ರಾಜ್ಯದಾದ್ಯಂತ ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಮಳೆಯಾಗಿದೆ. ಈ ಹವಾಮಾನ ಕೊರೋನಾ ಆತಂಕ ಹೆಚ್ಚಿಸಲಿದೆಯೇ?


ಶೀತ ಹವಾಗುಣದಲ್ಲಿ ಕೊರೋನಾ ವೈರಾಣು ಬೇಗನೇ ಹಬ್ಬುತ್ತದೆ. ಉಷ್ಣತೆ ಹೆಚ್ಚಾದಂತೆ ಸೋಂಕಿನ ಶಕ್ತಿ ಕುಗ್ಗುತ್ತದೆ ಎಂದು ತಜ್ಞರೇ ಹೇಳುತ್ತಾರೆ.

ಹೀಗಾಗಿ ಮಳೆ ಬಂದರೆ ಕೊರೋನಾ ಪ್ರಕರಣಗಳೂ ಹೆಚ್ಚಬಹುದೇ ಎಂಬ ಆತಂಕ ಜನರಲ್ಲಿದೆ. ಇದಕ್ಕೆ ತಕ್ಕಂತೆ ಜುಲೈ, ಆಗಸ್ಟ್ ನಲ್ಲಿ ಮಳೆ ಹೆಚ್ಚಾದಂತೆ ಕೊರೋನಾ ಸೋಂಕು ಕೂಡಾ ಹೆಚ್ಚಬಹುದು. ಭಾರತ ಎರಡನೇ ಬಾರಿಗೆ ಈ ಸಮಯದಲ್ಲಿ ಕೊರೋನಾದಿಂದ ಸಂಕಷ್ಟಕ್ಕೀಡಾಗಬಹುದು ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ. ಇದು ಜನರಲ್ಲಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಖಾಲಿ ಹೊಟ್ಟೆಯಲ್ಲಿ ಜಾಗಿಂಗ್ ಮಾಡುವಾಗ ಅಡ್ಡಪರಿಣಾಮಗಳ ಬಗ್ಗೆ ಎಚ್ಚರಿಕೆಯಿರಲಿ

ಪುದೀನಾ ಸೊಪ್ಪು ಬಳಸಿ ಕಲೆ ನಿವಾರಿಸಲು ಹೀಗೆ ಮಾಡಿ

ದೇಸೀ ಸನ್ ಸ್ಕ್ರೀನ್ ಲೋಷನ್ ಮನೆಯಲ್ಲಿಯೇ ಮಾಡಿ

ಸೆಕೆಗಾಲದಲ್ಲಿ ಪದೇ ಪದೇ ಕೋಲ್ಡ್ ಡ್ರಿಂಕ್ಸ್ ಸೇವನೆ ಮಾಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಅಸ್ತಮಾ ರೋಗಿಗಳು ಹಾಲು ಹೇಗೆ ಸೇವಿಸಬೇಕು ಮತ್ತು ಬೆಸ್ಟ್ ಟೈಮ್ ಯಾವುದು ತಿಳಿಯಿರಿ

ಮುಂದಿನ ಸುದ್ದಿ
Show comments