Webdunia - Bharat's app for daily news and videos

Install App

ರಾಜ್ಯದಲ್ಲಿ ಮೋಡ ಕವಿದ ವಾತಾವರಣ: ಹೆಚ್ಚುತ್ತಾ ಕೊರೋನಾ ಆತಂಕ?!

Webdunia
ಭಾನುವಾರ, 26 ಏಪ್ರಿಲ್ 2020 (09:08 IST)
ಬೆಂಗಳೂರು: ರಾಜ್ಯದಾದ್ಯಂತ ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಮಳೆಯಾಗಿದೆ. ಈ ಹವಾಮಾನ ಕೊರೋನಾ ಆತಂಕ ಹೆಚ್ಚಿಸಲಿದೆಯೇ?


ಶೀತ ಹವಾಗುಣದಲ್ಲಿ ಕೊರೋನಾ ವೈರಾಣು ಬೇಗನೇ ಹಬ್ಬುತ್ತದೆ. ಉಷ್ಣತೆ ಹೆಚ್ಚಾದಂತೆ ಸೋಂಕಿನ ಶಕ್ತಿ ಕುಗ್ಗುತ್ತದೆ ಎಂದು ತಜ್ಞರೇ ಹೇಳುತ್ತಾರೆ.

ಹೀಗಾಗಿ ಮಳೆ ಬಂದರೆ ಕೊರೋನಾ ಪ್ರಕರಣಗಳೂ ಹೆಚ್ಚಬಹುದೇ ಎಂಬ ಆತಂಕ ಜನರಲ್ಲಿದೆ. ಇದಕ್ಕೆ ತಕ್ಕಂತೆ ಜುಲೈ, ಆಗಸ್ಟ್ ನಲ್ಲಿ ಮಳೆ ಹೆಚ್ಚಾದಂತೆ ಕೊರೋನಾ ಸೋಂಕು ಕೂಡಾ ಹೆಚ್ಚಬಹುದು. ಭಾರತ ಎರಡನೇ ಬಾರಿಗೆ ಈ ಸಮಯದಲ್ಲಿ ಕೊರೋನಾದಿಂದ ಸಂಕಷ್ಟಕ್ಕೀಡಾಗಬಹುದು ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ. ಇದು ಜನರಲ್ಲಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮಕ್ಕಳ ನೆಚ್ಚಿನ ಹೋಳಿ ಹಬ್ಬದಲ್ಲಿ ಆರೋಗ್ಯದ ಮೇಲೂ ಇರಲಿ ಹೆಚ್ಚಿನ ಕಾಳಜಿ

ಮುಂದಿನ ಸುದ್ದಿ
Show comments