ರಾಜ್ಯದಲ್ಲಿ ಮೋಡ ಕವಿದ ವಾತಾವರಣ: ಹೆಚ್ಚುತ್ತಾ ಕೊರೋನಾ ಆತಂಕ?!

Webdunia
ಭಾನುವಾರ, 26 ಏಪ್ರಿಲ್ 2020 (09:08 IST)
ಬೆಂಗಳೂರು: ರಾಜ್ಯದಾದ್ಯಂತ ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಮಳೆಯಾಗಿದೆ. ಈ ಹವಾಮಾನ ಕೊರೋನಾ ಆತಂಕ ಹೆಚ್ಚಿಸಲಿದೆಯೇ?


ಶೀತ ಹವಾಗುಣದಲ್ಲಿ ಕೊರೋನಾ ವೈರಾಣು ಬೇಗನೇ ಹಬ್ಬುತ್ತದೆ. ಉಷ್ಣತೆ ಹೆಚ್ಚಾದಂತೆ ಸೋಂಕಿನ ಶಕ್ತಿ ಕುಗ್ಗುತ್ತದೆ ಎಂದು ತಜ್ಞರೇ ಹೇಳುತ್ತಾರೆ.

ಹೀಗಾಗಿ ಮಳೆ ಬಂದರೆ ಕೊರೋನಾ ಪ್ರಕರಣಗಳೂ ಹೆಚ್ಚಬಹುದೇ ಎಂಬ ಆತಂಕ ಜನರಲ್ಲಿದೆ. ಇದಕ್ಕೆ ತಕ್ಕಂತೆ ಜುಲೈ, ಆಗಸ್ಟ್ ನಲ್ಲಿ ಮಳೆ ಹೆಚ್ಚಾದಂತೆ ಕೊರೋನಾ ಸೋಂಕು ಕೂಡಾ ಹೆಚ್ಚಬಹುದು. ಭಾರತ ಎರಡನೇ ಬಾರಿಗೆ ಈ ಸಮಯದಲ್ಲಿ ಕೊರೋನಾದಿಂದ ಸಂಕಷ್ಟಕ್ಕೀಡಾಗಬಹುದು ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ. ಇದು ಜನರಲ್ಲಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಹಿ ಬೇವನ್ನು ಪ್ರತಿನಿತ್ಯ ಸೇವನೆ ಮಾಡುವುದರ ಉಪಯೋಗವೇನು ತಿಳಿದುಕೊಳ್ಳಿ

ಮಾವಿನಕಾಯಿ ಸಿಕ್ರೆ ಈ ರೀತಿ ಚಟ್ನಿ ಮಾಡಿ ಗಂಜಿ ಜತೆ ಸೇವಿಸಿ, ಅದ್ಭುತ

ರಸಗುಲ್ಲಾ ಗಂಟಲಲ್ಲಿ ಸಿಲುಕಿ ಯುವಕ ವ್ಯಕ್ತಿ ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ಆರೋಗ್ಯವನ್ನು ಸಮತೋಲನದಲ್ಲಿಡಲು ಕಾಮ ಕಸ್ತೂರಿ ಬೀಜದ ನೀರು ಕುಡಿಯಿರಿ

ಬಿಸಿಲ ತಾಪಕ್ಕೆ ಎಳನೀರು ಸೇವನೆ ಆರೋಗ್ಯಕ್ಕೆ ಎಷ್ಟು ಉತ್ತಮ ಗೊತ್ತಾ

ಮುಂದಿನ ಸುದ್ದಿ
Show comments