Webdunia - Bharat's app for daily news and videos

Install App

ಮತ್ತೆ ಲಾಕ್ ಡೌನ್ ಮಾಡ್ಬೇಡಿ ಪ್ಲೀಸ್: ವ್ಯಾಪಾರಿಗಳ ಅಳಲು

Webdunia
ಗುರುವಾರ, 25 ಜೂನ್ 2020 (09:11 IST)
ಬೆಂಗಳೂರು: ಕೊರೋನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಮತ್ತೆ ಲಾಕ್ ಡೌನ್ ಹೇರಬೇಕೆಂಬ ಮಾತುಗಳು ಕೇಳಿಬರುತ್ತಿವೆ. ಆದರೆ ದಿನಗೂಲಿಯವರು, ವ್ಯಾಪಾರಿಗಳು, ಆಟೋ ಚಾಲಕರು ಮುಂತಾದವರು ಮಾತ್ರ ಲಾಕ್ ಡೌನ್ ಮಾಡಬೇಡಿ ಎಂದು ಅಂಗಲಾಚುತ್ತಿದ್ದಾರೆ.


ಕಳೆದ ಎರಡು ತಿಂಗಳಿನಿಂದ ಲಾಕ್ ಡೌನ್ ಆದ ಬಳಿಕ ಇಂತಹ ಉದ್ಯೋಗಿಗಳ ಬದುಕು ಮೂರಾಬಟ್ಟೆಯಾಗಿದೆ. ಹಲವರು ಕೆಲಸ ಕಳೆದುಕೊಂಡಿದ್ದಾರೆ. ವ್ಯಾಪಾರಿಗಳಿಗೆ ಈಗ ಮೊದಲಿನ ವ್ಯಾಪಾರವಾಗುತ್ತಿಲ್ಲ. ಆಟೋ ಹತ್ತಲು ಜನ ಹಿಂದೆ ಮುಂದೆ ನೋಡುತ್ತಿದ್ದಾರೆ. ಸರ್ಕಾರದ ಪರಿಹಾರ ಕೈಗೆ ಬಂದಿಲ್ಲ. ಹೀಗಿರುವಾಗ ದಿನ ನಡೆಸುವುದು ಕಷ್ಟವಾಗಿದೆ.

ಇನ್ನೇನು ಹೊಸದಾಗಿ ಎಲ್ಲವನ್ನೂ ಆರಂಭಿಸಿ ಬದುಕು ಕಟ್ಟಿಕೊಳ್ಳಲು ನೋಡುತ್ತಿರುವಾಗ ಮತ್ತೆ ಲಾಕ್ ಡೌನ್ ಹೇರಿದರೆ ಚೇತರಿಸಿಕೊಳ್ಳುವುದು ಕಷ್ಟ ಎಂಬುದು ವ್ಯಾಪಾರಸ್ಥರ ಅಳಲು. ಹೀಗಾಗಿ ಈ ವರ್ಗದ ಜನ ಮತ್ತೆ ಲಾಕ್ ಡೌನ್ ಮಾಡಿ ನಮ್ಮ ಹೊಟ್ಟೆಗೆ ಹೊಡೆಯಬೇಡಿ ಎಂದು ಮನವಿ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments