ಮತ್ತೆ ಲಾಕ್ ಡೌನ್ ಮಾಡ್ಬೇಡಿ ಪ್ಲೀಸ್: ವ್ಯಾಪಾರಿಗಳ ಅಳಲು

Webdunia
ಗುರುವಾರ, 25 ಜೂನ್ 2020 (09:11 IST)
ಬೆಂಗಳೂರು: ಕೊರೋನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಮತ್ತೆ ಲಾಕ್ ಡೌನ್ ಹೇರಬೇಕೆಂಬ ಮಾತುಗಳು ಕೇಳಿಬರುತ್ತಿವೆ. ಆದರೆ ದಿನಗೂಲಿಯವರು, ವ್ಯಾಪಾರಿಗಳು, ಆಟೋ ಚಾಲಕರು ಮುಂತಾದವರು ಮಾತ್ರ ಲಾಕ್ ಡೌನ್ ಮಾಡಬೇಡಿ ಎಂದು ಅಂಗಲಾಚುತ್ತಿದ್ದಾರೆ.


ಕಳೆದ ಎರಡು ತಿಂಗಳಿನಿಂದ ಲಾಕ್ ಡೌನ್ ಆದ ಬಳಿಕ ಇಂತಹ ಉದ್ಯೋಗಿಗಳ ಬದುಕು ಮೂರಾಬಟ್ಟೆಯಾಗಿದೆ. ಹಲವರು ಕೆಲಸ ಕಳೆದುಕೊಂಡಿದ್ದಾರೆ. ವ್ಯಾಪಾರಿಗಳಿಗೆ ಈಗ ಮೊದಲಿನ ವ್ಯಾಪಾರವಾಗುತ್ತಿಲ್ಲ. ಆಟೋ ಹತ್ತಲು ಜನ ಹಿಂದೆ ಮುಂದೆ ನೋಡುತ್ತಿದ್ದಾರೆ. ಸರ್ಕಾರದ ಪರಿಹಾರ ಕೈಗೆ ಬಂದಿಲ್ಲ. ಹೀಗಿರುವಾಗ ದಿನ ನಡೆಸುವುದು ಕಷ್ಟವಾಗಿದೆ.

ಇನ್ನೇನು ಹೊಸದಾಗಿ ಎಲ್ಲವನ್ನೂ ಆರಂಭಿಸಿ ಬದುಕು ಕಟ್ಟಿಕೊಳ್ಳಲು ನೋಡುತ್ತಿರುವಾಗ ಮತ್ತೆ ಲಾಕ್ ಡೌನ್ ಹೇರಿದರೆ ಚೇತರಿಸಿಕೊಳ್ಳುವುದು ಕಷ್ಟ ಎಂಬುದು ವ್ಯಾಪಾರಸ್ಥರ ಅಳಲು. ಹೀಗಾಗಿ ಈ ವರ್ಗದ ಜನ ಮತ್ತೆ ಲಾಕ್ ಡೌನ್ ಮಾಡಿ ನಮ್ಮ ಹೊಟ್ಟೆಗೆ ಹೊಡೆಯಬೇಡಿ ಎಂದು ಮನವಿ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನಕ್ಕೆ ಎಷ್ಟು ಉಪ್ಪು ಸೇವಿಸಬಹುದು, ಹೆಚ್ಚು ಸೇವಿಸಿದ್ರೆ ಏನಾಗುತ್ತದೆ

ಬೇಸಿಗೆಯ ಉರಿಬಿಸಿಲಿಗೆ ಹೆಚ್ಚು ಸಿಹಿ ಪದಾರ್ಥಗಳನ್ನು ಸೇವಿಸಿದ್ರೆ ಏನಾಗುತ್ತೆ

ಮಕ್ಕಳು ಸೇವಿಸುವ ಈ ಆಹಾರಗಳು ಅವರ ಸ್ಮರಣ ಶಕ್ತಿ ದುರ್ಬಲಗೊಳಿಸಬಹುದು

ಡಿಹೈಡ್ರೇಶನ್ ಅಂದ್ರೆ ಏನ್‌, ಸಮಸ್ಯೆಯಾದಾಗ ಏನ್‌ ಮಾಡಬೇಕು ಗೊತ್ತಾ

ಹಿತ್ತಲಲ್ಲಿ ಸಿಗುವ ಪೇರಳೆ ಹಣ್ಣಿನ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳು ನಿಮಗೆ ಗೊತ್ತಾ

ಮುಂದಿನ ಸುದ್ದಿ
Show comments