Webdunia - Bharat's app for daily news and videos

Install App

ಆಕ್ಸಿಜನ್ ಕೊರತೆಯಿಂದ ಸಾವು: ಮೊದಲ ಬಾರಿ ಒಪ್ಪಿಕೊಂಡ ಕೇಂದ್ರ!

Webdunia
ಗುರುವಾರ, 12 ಆಗಸ್ಟ್ 2021 (08:59 IST)
ನವದೆಹಲಿ(ಆ.12): ಕೋವಿಡ್ 2ನೇ ವೇಳೆ ಆಮ್ಲಜನಕದ ಕೊರತೆಯಿಂದ ಆಂಧ್ರಪ್ರದೇಶದಲ್ಲಿ ಸಾವು ಸಂಭವಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮೊದಲ ಬಾರಿಗೆ ಸಂಸತ್ತಿನಲ್ಲಿ ಹೇಳಿದೆ. ಈ ಮೂಲಕ ಇದೇ ಮೊದಲ ಬಾರಿ ಆಮ್ಲಜನಕ ಕೊರತೆಯಿಂದ ಸಾವಾಗಿದೆ ಎಂಬುದನ್ನು ಕೇಂದ್ರ ಒಪ್ಪಿಕೊಂಡಿದೆ.

‘ಕೋವಿಡ್ 2ನೇ ಅಲೆಯ ವೇಳೆಯಲ್ಲಿ ಆಂಧ್ರಪ್ರದೇಶದಲ್ಲಿ ಜೀವ ರಕ್ಷಕಾ ವ್ಯವಸ್ಥೆಯಲ್ಲಿದ್ದ ಕೆಲವು ಸೋಂಕಿತರು ಆಮ್ಲಜನಕದ ಕೊರತ್ಥೆ ಇಂದ ಸಾವಿಗೀಡಾಗಿದ್ದಾರೆ. ಆಸ್ಪತ್ರೆಗೆ ಆಮ್ಲಜನಕ ತಲುಪುದು ತಡವಾದ್ದರಿಂದ ಮೇ 10ರಂದು ಕೆಲವರು ಮರಣಹೊಂದಿದ್ದಾರೆ. ಆಮ್ಲಜನಕ ಕೊರತೆಯಿಂದ ಸಾವಿಗೀಡಾದವರ ಮಾಹಿತಿ ನೀಡುವಂತೆ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಲಾಗಿದೆ. ಕೇವಲ 13 ರಾಜ್ಯಗಳು ಮಾತ್ರ ಇದಕ್ಕೆ ಉತ್ತರಿಸಿವೆ’ ಎಂದು ಆರೋಗ್ಯ ಖಾತೆಯ ರಾಜ್ಯ ಸಚಿವೆ ಡಾ| ಭಾರತಿ ಪವಾರ್ ಹೇಳಿದ್ದಾರೆ.
ಈ ಹಿಂದೆ ‘ಆಮ್ಲಜನಕ ಕೊರತ್ಥೆಯಿಂದ ಸಾವಿಗೀಡಾದವರ ಬಗ್ಗೆ ಯಾವುದೇ ಮಾಹಿತಿ ರಾಜ್ಯಗಳಿಂದ ಬಂದಿಲ್ಲ’ ಎಂದು ಕೇಂದ್ರ ಸರ್ಕಾರ ಹೇಳಿದ್ದು ಸಾಕಷ್ಟುವಿವಾದಕ್ಕೆ ಕಾರಣವಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ
Show comments