ಆಕ್ಸಿಜನ್ ಕೊರತೆಯಿಂದ ಸಾವು: ಮೊದಲ ಬಾರಿ ಒಪ್ಪಿಕೊಂಡ ಕೇಂದ್ರ!

Webdunia
ಗುರುವಾರ, 12 ಆಗಸ್ಟ್ 2021 (08:59 IST)
ನವದೆಹಲಿ(ಆ.12): ಕೋವಿಡ್ 2ನೇ ವೇಳೆ ಆಮ್ಲಜನಕದ ಕೊರತೆಯಿಂದ ಆಂಧ್ರಪ್ರದೇಶದಲ್ಲಿ ಸಾವು ಸಂಭವಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮೊದಲ ಬಾರಿಗೆ ಸಂಸತ್ತಿನಲ್ಲಿ ಹೇಳಿದೆ. ಈ ಮೂಲಕ ಇದೇ ಮೊದಲ ಬಾರಿ ಆಮ್ಲಜನಕ ಕೊರತೆಯಿಂದ ಸಾವಾಗಿದೆ ಎಂಬುದನ್ನು ಕೇಂದ್ರ ಒಪ್ಪಿಕೊಂಡಿದೆ.

‘ಕೋವಿಡ್ 2ನೇ ಅಲೆಯ ವೇಳೆಯಲ್ಲಿ ಆಂಧ್ರಪ್ರದೇಶದಲ್ಲಿ ಜೀವ ರಕ್ಷಕಾ ವ್ಯವಸ್ಥೆಯಲ್ಲಿದ್ದ ಕೆಲವು ಸೋಂಕಿತರು ಆಮ್ಲಜನಕದ ಕೊರತ್ಥೆ ಇಂದ ಸಾವಿಗೀಡಾಗಿದ್ದಾರೆ. ಆಸ್ಪತ್ರೆಗೆ ಆಮ್ಲಜನಕ ತಲುಪುದು ತಡವಾದ್ದರಿಂದ ಮೇ 10ರಂದು ಕೆಲವರು ಮರಣಹೊಂದಿದ್ದಾರೆ. ಆಮ್ಲಜನಕ ಕೊರತೆಯಿಂದ ಸಾವಿಗೀಡಾದವರ ಮಾಹಿತಿ ನೀಡುವಂತೆ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಲಾಗಿದೆ. ಕೇವಲ 13 ರಾಜ್ಯಗಳು ಮಾತ್ರ ಇದಕ್ಕೆ ಉತ್ತರಿಸಿವೆ’ ಎಂದು ಆರೋಗ್ಯ ಖಾತೆಯ ರಾಜ್ಯ ಸಚಿವೆ ಡಾ| ಭಾರತಿ ಪವಾರ್ ಹೇಳಿದ್ದಾರೆ.
ಈ ಹಿಂದೆ ‘ಆಮ್ಲಜನಕ ಕೊರತ್ಥೆಯಿಂದ ಸಾವಿಗೀಡಾದವರ ಬಗ್ಗೆ ಯಾವುದೇ ಮಾಹಿತಿ ರಾಜ್ಯಗಳಿಂದ ಬಂದಿಲ್ಲ’ ಎಂದು ಕೇಂದ್ರ ಸರ್ಕಾರ ಹೇಳಿದ್ದು ಸಾಕಷ್ಟುವಿವಾದಕ್ಕೆ ಕಾರಣವಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಲೋವೆರಾದಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments