Webdunia - Bharat's app for daily news and videos

Install App

ದೆಹಲಿ ಆರೋಗ್ಯ ಸಚಿವರ ಸ್ಥಿತಿ ಗಂಭೀರ: ಪ್ಲಾಸ್ಮಾ ಥೆರಪಿ ಆರಂಭ

Webdunia
ಶನಿವಾರ, 20 ಜೂನ್ 2020 (09:20 IST)
ನವದೆಹಲಿ: ಕೊರೋನಾ ಸೋಂಕಿಗೆ ತುತ್ತಾಗಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಆರೋಗ್ಯ ಸ್ಥಿತಿ ಗಂಭೀರ ಸ್ಥಿತಿಗೆ ತಲುಪಿದ್ದು, ಪ್ಲಾಸ್ಮಾ ಥೆರಪಿ ಆರಂಭಿಸಲಾಗಿದೆ.


ಮೊನ್ನೆಯಿಂದ ತೀವ್ರ ಜ್ವರ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಸತ್ಯೇಂದ್ರ ಜೈನ್ ದೆಹಲಿಯ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರನ್ನು ಪ್ಲಾಸ್ಮಾ ಥೆರಪಿಗಾಗಿ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮುಖದಲ್ಲಿರುವ ಕಪ್ಪು ಕಲೆ ನಿವಾರಿಸಲು ಈ ಫೇಸ್ ಪ್ಯಾಕ್ ಟ್ರೈ ಮಾಡಿ

ತಲೆನೋವು ಪರಿಹಾರಕ್ಕೆ ಈ ಯೋಗ ಸೂಕ್ತ

ಈ ಖಾಯಿಲೆ ಇರುವವರು ರಾತ್ರಿ ಮೊಸರು ತಿನ್ನಬಾರದು

ಬೇಯಿಸಿದ ಆಹಾರವನ್ನು ಫ್ರಿಡ್ಜ್ ನೊಳಗೆ ಎಷ್ಟು ಹೊತ್ತು ಇಟ್ಟು ಸೇವಿಸಬಹುದು

ರಾತ್ರಿ ಮಲಗುವ ಮುನ್ನ ತ್ವಚೆಯ ರಕ್ಷಣೆಗಾಗಿ ಈ ಕೆಲಸ ಮಾಡಿ

ಮುಂದಿನ ಸುದ್ದಿ
Show comments