Webdunia - Bharat's app for daily news and videos

Install App

ಕೊರೋನಾ ಸಂಕಷ್ಟರ ನೆರವಿಗಾಗಿ ಡೆಲಿವರಿ ಬಾಯ್ ಆದ ದೂದ್ ಪೇಡ ದಿಗಂತ್

Webdunia
ಗುರುವಾರ, 7 ಮೇ 2020 (09:10 IST)
ಬೆಂಗಳೂರು: ನಟ ದೂದ್ ಪೇಡ ದಿಗಂತ್ ಈಗ ಪಕ್ಕಾ ಡೆಲಿವರಿ ಬಾಯ್ ಆಗಿದ್ದಾರೆ. ಅದೂ ಒಂದು ಒಳ್ಳೆಯ ಉದ್ದೇಶಕ್ಕಾಗಿ ಬೈಕ್ ನಲ್ಲಿ ಮನೆ ಮನೆಗೆ ತೆರಳಿ ತಮ್ಮ ಕರ್ತವ್ಯ ಮಾಡುತ್ತಿದ್ದಾರೆ. ಅಷ್ಟಕ್ಕೂ ದಿಗಂತ್ ಮಾಡುತ್ತಿರುವುದು ಏನು ಗೊತ್ತಾ?


ಕೊರೋನಾದಿಂದಾಗಿ ಮನೆಯಿಂದ ಹೊರಹೋಗಲು ಸಾಧ‍್ಯವಾಗದೇ ಎಷ್ಟೋ ಜನ ಅಗತ್ಯ ವಸ್ತುಗಳಿಗಾಗಿ ಪರದಾಡುತ್ತಿದ್ದಾರೆ. ಅದರಲ್ಲೂ ಬೇಕಾದ ಔಷಧಿ ಸಿಗದೇ ಎಷ್ಟೋ ಜನ ಸಂಕಷ್ಟದಲ್ಲಿದ್ದಾರೆ. ಅಂತಹವರಿಗಾಗಿ ದಿಗಂತ್ ಈಗ ಕೆಲಸ ಮಾಡುತ್ತಿದ್ದಾರೆ.

ರೈಡರ್ಸ್ ರಿಪಬ್ಲಿಕ್ ಮೋಟಾರ್ ಕ್ಲಬ್ ನೇತೃತ್ವದಲ್ಲಿ ಮನೆ ಮನೆಗೆ ಬೈಕ್ ನಲ್ಲಿ ತೆರಳಿ ಅಗತ್ಯವಿದ್ದವರಿಗೆ ಔಷಧಿ ತಲುಪಿಸುವ ಕೆಲಸ ಮಾಡುತ್ತಿದ್ದಾರೆ. ದಿಗಂತ್ ರ ಈ ಮಾನವೀಯತೆಯ ಕೆಲಸಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮೆದುಳಿನ ಶಕ್ತಿ ಹೆಚ್ಚಿಸಲು ಈ 5 ಚಟುವಟಿಕೆಗಳು ಬೆಸ್ಟ್‌

ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣು ತಿಂದರೂ ಗಂಟಲು ನೋವು ಬರುತ್ತದೆಯೇ ಹೀಗೆ ಮಾಡಿ

ಬೇಸಿಗೆಯಲ್ಲಿ ಸ್ವಲ್ಪ ಯಡವಟ್ಟು ಮಾಡಿಕೊಂಡ್ರೆ ಅನಾರೋಗ್ಯ ಕಟ್ಟಿಟ್ಟ ಬುತ್ತಿ

Valentine Day Special: ನಿಮ್ಮ ಪ್ರಿಯತಮೆಗೆ ಈ ತಿನಿಸು ಮಾಡಿ ಸರ್ಪ್ರೈಸ್ ನೀಡಿ

Rose Day 2025: ಬಣ್ಣಗಳ ಹಿಂದಿನ ಅರ್ಥ ನಿಮಗೆ ಗೊತ್ತಾ

ಮುಂದಿನ ಸುದ್ದಿ
Show comments