ಲಾಕ್ ಡೌನ್ ಮುಂದುವರಿಯಲಿ ಎಂದ ಬಿಬಿಎಂಪಿ: ಮುಂದುವರಿಯಲ್ಲ ಎಂದ ಸಿಎಂ ಬಿಎಸ್ ವೈ

Webdunia
ಶನಿವಾರ, 18 ಜುಲೈ 2020 (08:45 IST)
ಬೆಂಗಳೂರು: ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳು ಇನ್ನಷ್ಟು ಹೆಚ್ಚುತ್ತಿರುವ ಹಿನ್ನಲೆಯಲ್ಲಿ 14 ದಿನಗಳವರೆಗೆ ಲಾಕ್ ಡೌನ್ ವಿಸ್ತರಿಸಿ ಎಂದು ಬಿಬಿಎಂಪಿ ಒತ್ತಾಯಿಸಿದರೆ ಇತ್ತ ಸಿಎಂ ಬಿಎಸ್ ವೈ ಲಾಕ್ ಡೌನ್ ವಿಸ್ತರಣೆಯಿಲ್ಲ ಎಂದಿದ್ದಾರೆ.


ಬೆಂಗಳೂರಿನಲ್ಲಿ ಒಂದು ವಾರದ ಲಾಕ್ ಡೌನ್ ನಿಂದಾಗಿ ಈಗಾಗಲೇ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿವೆ. ಅದರ ಜತೆಗೆ ಜನರೂ ಸರಿಯಾಗಿ ಲಾಕ್ ಡೌನ್ ಪಾಲನೆ ಮಾಡುತ್ತಿಲ್ಲ. ಹೀಗಿರುವಾಗ ಲಾಕ್ ಡೌನ್ ನ ಔಚಿತ್ಯವೇನು ಎಂದು ಹಲವರು ಪ್ರಶ್ನೆ ಮಾಡುತ್ತಿದ್ದಾರೆ.

ಇದರ ನಡುವೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಸಿಎಂ ಬಿಎಸ್ ವೈ ‘ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಪರಿಹಾರವಲ್ಲ. ಹೀಗಾಗಿ ಲಾಕ್ ಡೌನ್ ವಿಸ್ತರಣೆ ಮಾಡುವ ಪ್ರಶ್ನೆಯೇ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಹೃದಯದ ಕಾಳಜಿಗೆ ಈ ಹಣ್ಣುಗಳು ಉತ್ತಮ

ಮಧ್ಯಾಹ್ನ ಮಾಡುವ ನಿದ್ದೆ ಒಳ್ಳೆಯದಾ, ಕೆಟ್ಟದಾ, ಇಲ್ಲಿದೆ ಮಾಹಿತಿ

ಯಾವೆಲ್ಲಾ ಸಮಸ್ಯೆ ಇರುವವರು ಸೀಬೆಕಾಯಿ ತಿನ್ನಬಾರದು ನೋಡಿ video

ಮೊಟ್ಟೆ ಸೇವನೆಯಿಂದ ನಿಮ್ಮ ದೇಹಕ್ಕೆ ಆಗುವ ಲಾಭದ ಬಗ್ಗೆ ಇಲ್ಲಿದೆ ಮಾಹಿತಿ

ಎಷ್ಟು ದಿನ ಫ್ರಿಡ್ಜ್ ನಲ್ಲಿ ಮೊಟ್ಟೆ ಇಟ್ಟುಕೊಂಡು ಸೇವನೆ ಮಾಡಬಹುದು

ಮುಂದಿನ ಸುದ್ದಿ
Show comments