Webdunia - Bharat's app for daily news and videos

Install App

ಕೊರೋನಾಕ್ಕೆ ಧೈರ್ಯವೇ ಮದ್ದು! ಆತಂಕ್ಕೊಳಗಾದರೆ ಅಪಾಯ ಖಂಡಿತಾ

Webdunia
ಭಾನುವಾರ, 5 ಜುಲೈ 2020 (09:25 IST)
ಬೆಂಗಳೂರು: ಎಲ್ಲಿ ನೋಡಿದರೂ ಕೊರೋನಾದ್ದೇ ಸುದ್ದಿ. ಕೊರೋನಾ ಬಂದರೆ ನನ್ನ ಗತಿ ಏನು ಎಂದು ಎಲ್ಲರೂ ಆತಂಕಪಡುವಂತಾಗಿರುವುದು ಸಹಜ. ಹಾಗಂತ ಕೊರೋನಾ ಬಂದ ತಕ್ಷಣ ಸಾವೇ ಗತಿ ಎಂದಲ್ಲ.


ಕೊರೋನಾ ಕೂಡಾ ಇತರ ವೈರಾಣುಗಳಂತೇ ಒಂದು ವೈರಾಣು ಎಂದುಕೊಂಡು ಧೈರ್ಯದಿಂದ ಎದುರಿಸಿದರೆ ನಾವು ನಮ್ಮನ್ನು ನಾವು ಕಾಪಾಡಿಕೊಳ್ಳಬಹುದು.

ಆದಷ್ಟು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದರ ಜತೆಗೆ ಕೊರೋನಾ ಬಗೆಗಿನ ಭಯ ದೂರ ಮಾಡುವುದೂ ಅಗತ್ಯ. ಕೊರೋನಾ ಬಂದ ತಕ್ಷಣವೇ ವೈದ್ಯರ ಸಲಹೆ ಪಡೆದು ಚಿಕಿತ್ಸೆ ಪಡೆದುಕೊಳ್ಳಬೇಕು. ಹೆಚ್ಚಿನ ಪ್ರಕರಣಗಳಲ್ಲಿ ಧೈರ್ಯಗೆಡುವುದರಿಂದಲೇ ಈ ರೋಗ ನಮ್ಮನ್ನು ನುಂಗಿ ಹಾಕುವ ಹಂತಕ್ಕೆ ಬರುತ್ತಿದೆ. ಹಾಗಾಗಿ ಆದಷ್ಟು ಪೋಷಕಾಂಶಯುಕ್ತ ಆಹಾರ ಸೇವನೆ, ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕೆಲಸ ಮಾಡುವುದರ ಜತೆಗೆ ಧೈರ್ಯವಾಗಿ ಕೊರೋನಾ ವಿರುದ್ಧ ಹೋರಾಡುವ ಮನೋಬಲವನ್ನೂ ನಾವು ಬೆಳೆಸಿಕೊಳ್ಳಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನವೂ ಬಿಸಿಬಿಸಿ ಅನ್ನದ ಜೊತೆ ಉಪ್ಪಿನಕಾಯಿ ತಿನ್ನುತ್ತಿದ್ದರೆ ಏನಾಗುತ್ತದೆ ಗೊತ್ತಾ

ಮಳೆಗಾಲದಲ್ಲೂ ಫಿಟ್ನೆಸ್ ಕಾಪಾಡಲು ಇಲ್ಲಿದೆ ಕೆಲ ಸರಳ ವಿಧಾನಗಳು

ಫ್ಯಾಟಿ ಲಿವರ್ ಇದ್ರೆ ನಿಮಗೆ ಈ ಅನುಭವವಾಗುತ್ತದೆ..ಏನು ಮಾಡಬೇಕು ಇಲ್ಲಿ ನೋಡಿ ವಿವರ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments