Webdunia - Bharat's app for daily news and videos

Install App

ಕೊರೋನಾಕ್ಕೆ ಧೈರ್ಯವೇ ಮದ್ದು! ಆತಂಕ್ಕೊಳಗಾದರೆ ಅಪಾಯ ಖಂಡಿತಾ

Webdunia
ಭಾನುವಾರ, 5 ಜುಲೈ 2020 (09:25 IST)
ಬೆಂಗಳೂರು: ಎಲ್ಲಿ ನೋಡಿದರೂ ಕೊರೋನಾದ್ದೇ ಸುದ್ದಿ. ಕೊರೋನಾ ಬಂದರೆ ನನ್ನ ಗತಿ ಏನು ಎಂದು ಎಲ್ಲರೂ ಆತಂಕಪಡುವಂತಾಗಿರುವುದು ಸಹಜ. ಹಾಗಂತ ಕೊರೋನಾ ಬಂದ ತಕ್ಷಣ ಸಾವೇ ಗತಿ ಎಂದಲ್ಲ.


ಕೊರೋನಾ ಕೂಡಾ ಇತರ ವೈರಾಣುಗಳಂತೇ ಒಂದು ವೈರಾಣು ಎಂದುಕೊಂಡು ಧೈರ್ಯದಿಂದ ಎದುರಿಸಿದರೆ ನಾವು ನಮ್ಮನ್ನು ನಾವು ಕಾಪಾಡಿಕೊಳ್ಳಬಹುದು.

ಆದಷ್ಟು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದರ ಜತೆಗೆ ಕೊರೋನಾ ಬಗೆಗಿನ ಭಯ ದೂರ ಮಾಡುವುದೂ ಅಗತ್ಯ. ಕೊರೋನಾ ಬಂದ ತಕ್ಷಣವೇ ವೈದ್ಯರ ಸಲಹೆ ಪಡೆದು ಚಿಕಿತ್ಸೆ ಪಡೆದುಕೊಳ್ಳಬೇಕು. ಹೆಚ್ಚಿನ ಪ್ರಕರಣಗಳಲ್ಲಿ ಧೈರ್ಯಗೆಡುವುದರಿಂದಲೇ ಈ ರೋಗ ನಮ್ಮನ್ನು ನುಂಗಿ ಹಾಕುವ ಹಂತಕ್ಕೆ ಬರುತ್ತಿದೆ. ಹಾಗಾಗಿ ಆದಷ್ಟು ಪೋಷಕಾಂಶಯುಕ್ತ ಆಹಾರ ಸೇವನೆ, ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕೆಲಸ ಮಾಡುವುದರ ಜತೆಗೆ ಧೈರ್ಯವಾಗಿ ಕೊರೋನಾ ವಿರುದ್ಧ ಹೋರಾಡುವ ಮನೋಬಲವನ್ನೂ ನಾವು ಬೆಳೆಸಿಕೊಳ್ಳಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮಕ್ಕಳ ನೆಚ್ಚಿನ ಹೋಳಿ ಹಬ್ಬದಲ್ಲಿ ಆರೋಗ್ಯದ ಮೇಲೂ ಇರಲಿ ಹೆಚ್ಚಿನ ಕಾಳಜಿ

ಮುಂದಿನ ಸುದ್ದಿ
Show comments