Webdunia - Bharat's app for daily news and videos

Install App

ಕೊರೋನಾ ನಿಯಮ ಉಲ್ಲಂಘಿಸಿದರೆ ಇನ್ನು ಐದು ಪಟ್ಟ ಹೆಚ್ಚು ದಂಡ?

Webdunia
ಬುಧವಾರ, 22 ಜುಲೈ 2020 (10:57 IST)
ಬೆಂಗಳೂರು: ಕೊರೋನಾ ತಡೆಗೆ ಲಾಕ್ ಡೌನ್ ಪರಿಹಾರವಲ್ಲ ಎಂದರೂ ರಾಜ್ಯ ಸರ್ಕಾರ ಕೆಲವು ಕಟ್ಟುನಿಟ್ಟಿನ ನಿಯಮ ಜಾರಿಗೆ ತರಲು ಉದ್ದೇಶಿಸಿದೆ. ಇದಕ್ಕಾಗಿ ಈಗ ಇರುವ ನಿಯಮದಲ್ಲಿ ಕೊಂಚ ಬದಲಾವಣೆ ತರಲಿದೆ.


ಮಾಸ್ಕ್, ಸಾಮಾಜಿಕ ಅಂತರದ ಜತೆಗೆ ಕೊರೋನಾ ನಿಯಮ ಉಲ್ಲಂಘನೆಗೆ ಈಗಿರುವ ಐದು ಪಟ್ಟು ಹೆಚ್ಚಳ ದಂಡ ವಸೂಲಿ ಮಾಡುವ ಕಟ್ಟುನಿಟ್ಟಿನ ನಿಯಮ ಜಾರಿಗೆ ತರಲು ಸರ್ಕಾರಕ್ಕೆ ಬಿಬಿಎಂಪಿ ಆಯುಕ್ತರು ಸಲಹೆ ನೀಡಲಿದ್ದಾರೆ.

ಈಗಾಗಲೇ ಬೆಂಗಳೂರು ವ್ಯಾಪ್ತಿಯಲ್ಲಿ ಹಲವರಿಂದ ದಂಡ ಕಟ್ಟಿಸಿಕೊಳ್ಳಲಾಗಿದೆ. ಹಾಗಿದ್ದರೂ ಜನರು ದಾರಿಗೆ ಬರುತ್ತಿಲ್ಲ. ಹೀಗಾಗಿ ದಂಡದ ಮೊತ್ತ ಹೆಚ್ಚಿಸುವ ಬಗ್ಗೆ ಆಯುಕ್ತರು ಸರ್ಕಾರದ ಜತೆ ಚರ್ಚೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಉಳಿದ ಅನ್ನ ಮರುದಿನ ಸೇವನೆ ಮಾಡ್ತೀರಾ ಹಾಗಿದ್ದರೆ ಡೇಂಜರ್ ಏನು ನೋಡಿ

ಮುಂದಿನ ಸುದ್ದಿ
Show comments