Webdunia - Bharat's app for daily news and videos

Install App

ಬಡವರ ಆತ್ಮಗೌರವವನ್ನು ಕಾಪಾಡುವಲ್ಲಿ ಸರ್ಕಾರ ಎಡವಿದೆ-ಪಿ.ಚಿದಂಬರಂ ಆರೋಪ

Webdunia
ಸೋಮವಾರ, 20 ಏಪ್ರಿಲ್ 2020 (08:35 IST)

ನವದೆಹಲಿ : ಲಾಕ್ ಡೌನ್  ನಿಂದಾಗಿ ಕೆಲಸ ಕಳೆದುಕೊಂಡು ಹಸಿವಿನಿಂದ ಬಳಲುತ್ತಿರುವ ಬಡವರ ಆತ್ಮಗೌರವವನ್ನು ಕಾಪಾಡುವಲ್ಲಿ ಸರ್ಕಾರ ಎಡವಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಆರೋಪಿಸಿದ್ದಾರೆ.

 

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ತುಂಬಾ ಜನರ ಬಳಿ ಹಣ ಇಲ್ಲದಂತಾಗಿದೆ. ಅನೇಕರು ಉಚಿತವಾಗಿ ಹಂಚುತ್ತಿರುವ ಊಟಕ್ಕಾಗಿ ಸಾಲು ಗಟ್ಟಿ ನಿಲ್ಲುತ್ತಿದ್ದಾರೆ. ಇಂತವರಿಗೆ ಸರ್ಕಾರ ಹಣ ಹಾಗೂ ಉಚಿತ ಆಹಾರ ನೀಡಬೇಕು. ಕೇವಲ ಹೃದಯವಿಲ್ಲದ ಸರ್ಕಾರ ಮಾತ್ರ ಏನು ಮಾಡದಿರಲು ಸಾಧ್ಯ ಎಂದು ಕಿಡಿಕಾರಿದ್ದಾರೆ.

 

ಸರ್ಕಾರ ಪ್ರತಿ ಬಡ ಕುಟುಂಬಕ್ಕೆ ಹಣ ನೀಡುವ ಮೂಲಕ ಜನರನ್ನು ಹಸಿವಿನಿಂದ ಯಾಕೆ ಕಾಪಾಡುತ್ತಿಲ್ಲ. ಅವರ ಗೌರವವನ್ನೇಕೆ ಉಳಿಸುತ್ತಿಲ್ಲ. ಅಲ್ಲದೇ 77 ಮಿಲಿಯನ್ ಟನ್ ಧಾನ್ಯಗಳಿದ್ದು, ಅದರಲ್ಲಿ ಸಣ್ಣ ಪ್ರಮಾಣದಲ್ಲಿ ಸರ್ಕಾರ ಬಡವರಿಗೇಕೆ ಹಂಚುತ್ತಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments