Select Your Language

Notifications

webdunia
webdunia
webdunia
webdunia

ರೆಡ್ ಝೋನ್ ನಲ್ಲಿರುವವರಿಗೆ ರಿಲೀಫ್ ನೀಡದ ರಾಜ್ಯ ಸರ್ಕಾರ

ಕೊರೋನಾವೈರಸ್
ಬೆಂಗಳೂರು , ಸೋಮವಾರ, 11 ಮೇ 2020 (09:13 IST)
ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ 3 ಜಾರಿಯಲ್ಲಿರುವಾಗಲೂ ಕೊರೋನಾ ಪ್ರಕರಣ ದಿನೇ ದಿನೇ ಹೆಚ್ಚುತ್ತಿರುವುದರಿಂದ ರೆಡ್ ಝೋನ್ ಗೆ ಹೊಸ ವಿನಾಯ್ತಿ ನೀಡದೇ ಇರಲು ಸರ್ಕಾರ ತೀರ್ಮಾನಿಸಿದೆ.


ಆರೆಂಜ್ ಮತ್ತು ಗ್ರೀನ್ ವಲಯಗಳಿಗೆ ರಿಲೀಫ್ ನೀಡಿರುವ ರಾಜ್ಯ ಸರ್ಕಾರ ರೆಡ್ ಝೋನ್ ಗಳಲ್ಲಿ ಯಥಾ ಸ್ಥಿತಿ ಮುಂದುವರಿಸಲು ತೀರ್ಮಾನಿಸಿದೆ.

ಲಾಕ್ ಡೌನ್ 3 ಇನ್ನೂ ಒಂದು ವಾರ ಕಾಲವಾಧಿಯಿದ್ದು, ಅದಾದ ಬಳಿಕವೂ ರೆಡ್ ಝೋನ್ ನಲ್ಲಿ ಕಟ್ಟುನಿಟ್ಟು ಮುಂದುವರಿಯುವ ಸಾಧ‍್ಯತೆಯೇ ಹೆಚ್ಚು. ಇಂದು ನಡೆಯಲಿರುವ ಪ್ರಧಾನಿ ಜತೆಗಿನ ಸಿಎಂಗಳ ಸಭೆಯ ಬಳಿಕ ಸರ್ಕಾರ ಮುಂದಿನ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಭೈರತಿ ಬಸವರಾಜು ಕಾರ್ಯಕ್ರಮದಲ್ಲಿ ನಡೆದ ಎಡವಟ್ಟು ಸಮರ್ಥಿಸಿಕೊಂಡ ನಟ ಜಗ್ಗೇಶ್