ರೆಡ್ ಝೋನ್ ನಲ್ಲಿರುವವರಿಗೆ ರಿಲೀಫ್ ನೀಡದ ರಾಜ್ಯ ಸರ್ಕಾರ

Webdunia
ಸೋಮವಾರ, 11 ಮೇ 2020 (09:13 IST)
ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ 3 ಜಾರಿಯಲ್ಲಿರುವಾಗಲೂ ಕೊರೋನಾ ಪ್ರಕರಣ ದಿನೇ ದಿನೇ ಹೆಚ್ಚುತ್ತಿರುವುದರಿಂದ ರೆಡ್ ಝೋನ್ ಗೆ ಹೊಸ ವಿನಾಯ್ತಿ ನೀಡದೇ ಇರಲು ಸರ್ಕಾರ ತೀರ್ಮಾನಿಸಿದೆ.


ಆರೆಂಜ್ ಮತ್ತು ಗ್ರೀನ್ ವಲಯಗಳಿಗೆ ರಿಲೀಫ್ ನೀಡಿರುವ ರಾಜ್ಯ ಸರ್ಕಾರ ರೆಡ್ ಝೋನ್ ಗಳಲ್ಲಿ ಯಥಾ ಸ್ಥಿತಿ ಮುಂದುವರಿಸಲು ತೀರ್ಮಾನಿಸಿದೆ.

ಲಾಕ್ ಡೌನ್ 3 ಇನ್ನೂ ಒಂದು ವಾರ ಕಾಲವಾಧಿಯಿದ್ದು, ಅದಾದ ಬಳಿಕವೂ ರೆಡ್ ಝೋನ್ ನಲ್ಲಿ ಕಟ್ಟುನಿಟ್ಟು ಮುಂದುವರಿಯುವ ಸಾಧ‍್ಯತೆಯೇ ಹೆಚ್ಚು. ಇಂದು ನಡೆಯಲಿರುವ ಪ್ರಧಾನಿ ಜತೆಗಿನ ಸಿಎಂಗಳ ಸಭೆಯ ಬಳಿಕ ಸರ್ಕಾರ ಮುಂದಿನ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಹಿ ಬೇವನ್ನು ಪ್ರತಿನಿತ್ಯ ಸೇವನೆ ಮಾಡುವುದರ ಉಪಯೋಗವೇನು ತಿಳಿದುಕೊಳ್ಳಿ

ಮಾವಿನಕಾಯಿ ಸಿಕ್ರೆ ಈ ರೀತಿ ಚಟ್ನಿ ಮಾಡಿ ಗಂಜಿ ಜತೆ ಸೇವಿಸಿ, ಅದ್ಭುತ

ರಸಗುಲ್ಲಾ ಗಂಟಲಲ್ಲಿ ಸಿಲುಕಿ ಯುವಕ ವ್ಯಕ್ತಿ ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ಆರೋಗ್ಯವನ್ನು ಸಮತೋಲನದಲ್ಲಿಡಲು ಕಾಮ ಕಸ್ತೂರಿ ಬೀಜದ ನೀರು ಕುಡಿಯಿರಿ

ಬಿಸಿಲ ತಾಪಕ್ಕೆ ಎಳನೀರು ಸೇವನೆ ಆರೋಗ್ಯಕ್ಕೆ ಎಷ್ಟು ಉತ್ತಮ ಗೊತ್ತಾ

ಮುಂದಿನ ಸುದ್ದಿ
Show comments