Webdunia - Bharat's app for daily news and videos

Install App

ರೆಡ್ ಝೋನ್ ನಲ್ಲಿರುವವರಿಗೆ ರಿಲೀಫ್ ನೀಡದ ರಾಜ್ಯ ಸರ್ಕಾರ

Webdunia
ಸೋಮವಾರ, 11 ಮೇ 2020 (09:13 IST)
ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ 3 ಜಾರಿಯಲ್ಲಿರುವಾಗಲೂ ಕೊರೋನಾ ಪ್ರಕರಣ ದಿನೇ ದಿನೇ ಹೆಚ್ಚುತ್ತಿರುವುದರಿಂದ ರೆಡ್ ಝೋನ್ ಗೆ ಹೊಸ ವಿನಾಯ್ತಿ ನೀಡದೇ ಇರಲು ಸರ್ಕಾರ ತೀರ್ಮಾನಿಸಿದೆ.


ಆರೆಂಜ್ ಮತ್ತು ಗ್ರೀನ್ ವಲಯಗಳಿಗೆ ರಿಲೀಫ್ ನೀಡಿರುವ ರಾಜ್ಯ ಸರ್ಕಾರ ರೆಡ್ ಝೋನ್ ಗಳಲ್ಲಿ ಯಥಾ ಸ್ಥಿತಿ ಮುಂದುವರಿಸಲು ತೀರ್ಮಾನಿಸಿದೆ.

ಲಾಕ್ ಡೌನ್ 3 ಇನ್ನೂ ಒಂದು ವಾರ ಕಾಲವಾಧಿಯಿದ್ದು, ಅದಾದ ಬಳಿಕವೂ ರೆಡ್ ಝೋನ್ ನಲ್ಲಿ ಕಟ್ಟುನಿಟ್ಟು ಮುಂದುವರಿಯುವ ಸಾಧ‍್ಯತೆಯೇ ಹೆಚ್ಚು. ಇಂದು ನಡೆಯಲಿರುವ ಪ್ರಧಾನಿ ಜತೆಗಿನ ಸಿಎಂಗಳ ಸಭೆಯ ಬಳಿಕ ಸರ್ಕಾರ ಮುಂದಿನ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಖಾಲಿ ಹೊಟ್ಟೆಯಲ್ಲಿ ಜಾಗಿಂಗ್ ಮಾಡುವಾಗ ಅಡ್ಡಪರಿಣಾಮಗಳ ಬಗ್ಗೆ ಎಚ್ಚರಿಕೆಯಿರಲಿ

ಪುದೀನಾ ಸೊಪ್ಪು ಬಳಸಿ ಕಲೆ ನಿವಾರಿಸಲು ಹೀಗೆ ಮಾಡಿ

ದೇಸೀ ಸನ್ ಸ್ಕ್ರೀನ್ ಲೋಷನ್ ಮನೆಯಲ್ಲಿಯೇ ಮಾಡಿ

ಸೆಕೆಗಾಲದಲ್ಲಿ ಪದೇ ಪದೇ ಕೋಲ್ಡ್ ಡ್ರಿಂಕ್ಸ್ ಸೇವನೆ ಮಾಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಅಸ್ತಮಾ ರೋಗಿಗಳು ಹಾಲು ಹೇಗೆ ಸೇವಿಸಬೇಕು ಮತ್ತು ಬೆಸ್ಟ್ ಟೈಮ್ ಯಾವುದು ತಿಳಿಯಿರಿ

ಮುಂದಿನ ಸುದ್ದಿ
Show comments