Webdunia - Bharat's app for daily news and videos

Install App

ಹೋಟೆಲ್ ತೆರೆಯಲು ಅನುಮತಿ: ಇಂದು ನಿರ್ಧಾರ

Webdunia
ಮಂಗಳವಾರ, 26 ಮೇ 2020 (11:01 IST)
ಬೆಂಗಳೂರು: ಲಾಕ್ ಡೌನ್ ನಡುವೆ ಹೋಟೆಲ್ ಗಳನ್ನು ತೆರೆಯಲು ಅನುಮತಿ ನೀಡಬೇಕೆಂದು ಹೋಟೆಲ್ ಮಾಲಿಕರು ಒತ್ತಾಯಿಸುತ್ತಲೇ ಇದ್ದಾರೆ. ಈ ಬಗ್ಗೆ ಇಂದು ನಿರ್ಧಾರವಾಗಲಿದೆ.


ಇಂದು ಹೋಟೆಲ್ ಮಾಲಿಕರ ಜತೆ ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದು, ಈ ಉದ್ಯಮ ಮತ್ತೆ ಮೊದಲಿನಂತೆ ತೆರೆಯಬೇಕೇ ಅಥವಾ ಈ ಮೊದಲಿರುವಂತೇ ಕೇವಲ ಪಾರ್ಸಲ್ ಗೆ ಮಾತ್ರ ಅವಕಾಶ ನೀಡಬೇಕೇ ಎಂಬಿತ್ಯಾದಿ ಬಗ್ಗೆ ತೀರ್ಮಾನವಾಗಲಿದೆ.

ಹೋಟೆಲ್ ತೆರೆಯದೇ ಹಲವಾರು ಕಾರ್ಮಿಕರು ಸಂಕಷ್ಟಕ್ಕೀಡಾಗಿದ್ದಾರೆ. ಹೋಟೆಲ್ ಉದ್ಯಮ ಸಂಕಷ್ಟದಲ್ಲಿದೆ ಎಂಬುದು ಮಾಲಿಕರ ಒತ್ತಾಯವಾಗಿದೆ. ಹೀಗಾಗಿ ಈ ಬಗ್ಗೆ ಸಿಎಂ ಇಂದು ತೀರ್ಮಾನ ಕೈಗೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments