Webdunia - Bharat's app for daily news and videos

Install App

ಸಿಎಂ ಪರಿಹಾರ ನಿಧಿಯಿಂದ ಕೊರೋನಾಗೆ ಇದುವರೆಗೆ ಖರ್ಚಾಗಿದ್ದು ಎಷ್ಟು ಗೊತ್ತಾ?

Webdunia
ಶನಿವಾರ, 4 ಜುಲೈ 2020 (11:20 IST)
ಬೆಂಗಳೂರು: ಕೊರೋನಾ ರೋಗದ ವಿರುದ್ಧ ಹೋರಾಡಲು ಅನೇಕರು ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಮ್ಮಿಂದಾದಷ್ಟು ದೇಣಿಗೆ ನೀಡಿದ್ದರು. ಈ ಪೈಕಿ ಎಷ್ಟು ಹಣ ಕೊರೋನಾಗಾಗಿ ಖರ್ಚಾಗಿದೆ ಗೊತ್ತಾ?

 

ಜನರು ನೀಡಿದ ದೇಣಿಗೆಯಿಂದ ಇದುವರೆಗೆ ಸುಮಾರು 334.50 ಕೋಟಿ ರೂ. ಸಂಗ್ರಹವಾಗಿದೆ. ಈ ಪೈಕಿ 140.72 ಕೋಟಿ ರೂ. ಇದುವರೆಗೆ ವೆಚ್ಚ ಮಾಡಲಾಗಿದೆ ಎಂದು ಸಿಎಂ ಕಚೇರಿ ಮಾಹಿತಿ ನೀಡಿದೆ. ಇತ್ತೀಚೆಗಷ್ಟೇ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಸರ್ಕಾರ ಕೊರೋನಾಗೆ ಸಂಗ್ರಹವಾದ ಹಣದಿಂದ ನಯಾ ಪೈಸೆ ಖರ್ಚು ಮಾಡಿಲ್ಲ ಎಂದು ಆರೋಪಿಸಿದ್ದರು. ಈ ಹಿನ್ನಲೆಯಲ್ಲಿ ಸಿಎಂ ಕಚೇರಿ ಈ ಮಾಹಿತಿ ಬಹಿರಂಗಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ರಕ್ತ ತುಂಬಲು ಕೊಡುವ ಗುಳಿಗೆಗಳಿಂದ ಏನು ಅಡ್ಡಪರಿಣಾಮವಿದೆ ಎಂದು ತಿಳಿದುಕೊಳ್ಳಿ

ಪೇಪರ್ ಅವಲಕ್ಕಿಯಿಂದ ಆರೋಗ್ಯಕ್ಕೆ ಸಿಗುವ ಸಿಗುವ ಪ್ರಯೋಜನಗಳು ಇಲ್ಲಿದೆ

ಆಯುರ್ವೇದದ ಪ್ರಕಾರ ಬಿಸಿ ನೀರಿಗೆ ಜೇನು ತುಪ್ಪ ಸೇರಿಸಿ ಸೇವಿಸಬಾರದು ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments