Webdunia - Bharat's app for daily news and videos

Install App

ಸಿಎಂ ಪರಿಹಾರ ನಿಧಿಯಿಂದ ಕೊರೋನಾಗೆ ಇದುವರೆಗೆ ಖರ್ಚಾಗಿದ್ದು ಎಷ್ಟು ಗೊತ್ತಾ?

Webdunia
ಶನಿವಾರ, 4 ಜುಲೈ 2020 (11:20 IST)
ಬೆಂಗಳೂರು: ಕೊರೋನಾ ರೋಗದ ವಿರುದ್ಧ ಹೋರಾಡಲು ಅನೇಕರು ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಮ್ಮಿಂದಾದಷ್ಟು ದೇಣಿಗೆ ನೀಡಿದ್ದರು. ಈ ಪೈಕಿ ಎಷ್ಟು ಹಣ ಕೊರೋನಾಗಾಗಿ ಖರ್ಚಾಗಿದೆ ಗೊತ್ತಾ?

 

ಜನರು ನೀಡಿದ ದೇಣಿಗೆಯಿಂದ ಇದುವರೆಗೆ ಸುಮಾರು 334.50 ಕೋಟಿ ರೂ. ಸಂಗ್ರಹವಾಗಿದೆ. ಈ ಪೈಕಿ 140.72 ಕೋಟಿ ರೂ. ಇದುವರೆಗೆ ವೆಚ್ಚ ಮಾಡಲಾಗಿದೆ ಎಂದು ಸಿಎಂ ಕಚೇರಿ ಮಾಹಿತಿ ನೀಡಿದೆ. ಇತ್ತೀಚೆಗಷ್ಟೇ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಸರ್ಕಾರ ಕೊರೋನಾಗೆ ಸಂಗ್ರಹವಾದ ಹಣದಿಂದ ನಯಾ ಪೈಸೆ ಖರ್ಚು ಮಾಡಿಲ್ಲ ಎಂದು ಆರೋಪಿಸಿದ್ದರು. ಈ ಹಿನ್ನಲೆಯಲ್ಲಿ ಸಿಎಂ ಕಚೇರಿ ಈ ಮಾಹಿತಿ ಬಹಿರಂಗಪಡಿಸಿದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments